ಮಹಾರಾಷ್ಟ್ರ: ಮೂರು ತಿಂಗಳ ನಂತರ ಮತ್ತೆ 11 ಸಾವಿರ ದಾಟಿದ ಪ್ರತಿದಿನದ ಕೊರೋನಾ ಸೋಂಕಿತರ ಸಂಖ್ಯೆ..!

ಮುಂಬೈ: ಮೂರು ತಿಂಗಳ ಅಂತರದ ನಂತರ ಮಹಾರಾಷ್ಟ್ರದಲ್ಲಿ ಭಾನುವಾರ ಕಳೆದ ೨೪ ತಾಸಿನಲ್ಲಿ ಪ್ರತಿದಿನದ 11,000ಕ್ಕೂ ಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳನ್ನು ದಾಖಲು ಮಾಡಿದೆ. ರಾಜ್ಯಾದ್ಯಂತ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದ್ದು, ರಾಜ್ಯವು ಭಾನುವಾರ 11,141 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ಇದು ಶನಿವಾರಕ್ಕಿಂತ (10,187) ಸುಮಾರು ಒಂದು ಸಾವಿರದಷ್ಟು ಹೆಚ್ಚಾಗಿದೆ. 38 … Continued

ಮಹಾರಾಷ್ಟ್ರ: ಸತತ ೨ನೇ ದಿನವೂ ೧೦ ಸಾವಿರದ ಮೇಲೆ ಕೊರೊನಾ ಸೋಂಕು

ಮುಂಬೈ: ಸತತ ಎರಡನೇ ದಿನವೂ ಮಹಾರಾಷ್ಟ್ರದಲ್ಲಿ 10,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿವೆ. ಶನಿವಾರ (ಮಾರ್ಚ್ 6) ಮಹಾರಾಷ್ಟ್ರದಲ್ಲಿ 10,187 ಪ್ರಕರಣಗಳು ದಾಖಲಾಗಿದ್ದರೆ, 10,216 ಪ್ರಕರಣಗಳು ವರದಿಯಾಗಿತ್ತು. ಶನಿವಾರ 47 ಕೊವಿಡ್‌ ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 52,440 ಕ್ಕೆ ತಲುಪಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ 2.37%.ರಷ್ಟಿದೆ. ದಿನದಲ್ಲಿ 6,080 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. … Continued

ದೇಶದಲ್ಲಿ ಮತ್ತೆ ೧೮ ಸಾವಿರದ ಗಡಿ ದಾಟಿದ ಕೊರೊನಾ..!

ನವದೆಹಲಿ: ದೇಶದಲ್ಲಿ ಬಹುದಿನಗಳ ನಂತರ ಕೊರಿನಾ ಮತ್ತೆ ೧೮ ಸಾವಿರದ ಗಡಿ ದಾಟಿದೆ. ಮಹಾರಾಷ್ಟ್ರ ರಾಜ್ಯವೊಂದರಲ್ಲಿಯೇ ಕೊರೊನಾ ೧೦ ಸಾವಿರದ ಗಡಿ ದಾಟಿದ್ದು,  ಮತ್ತೆ ಎಚ್ಚರಿಕೆಗಂಟೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,327 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ ಒ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನ ಮಹಾಮಾರಿ ವೈರಸ್ಸಿಗೆ … Continued

ಕರ್ನಾಟಕದಲ್ಲಿ ೬೫೦ರ ಗಡಿ ದಾಟಿದ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಬಹಳ ದಿನಗಳ ನಂತರ 650 ಗಡಿ ದಾಟಿದೆ.ಒಟ್ಟು ೬೭೭ ಜನರಿಗೆ ಕೊರೊನಾ ಸೋಂಕು ತಗಲಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಐನೂರರ ಹತ್ತಿರ ಬಂದಿದೆ. ಕಳೆದ ಕೆಲ ತಿಂಗಳಿಂದ ಇಳಿಕೆಯಾಗಿದ್ದ ಸೋಂಕು ಪ್ರಕರಣಗಳು ಐದಾರು ದಿನಗಳಿಂದ ಏರಿಕೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ರಾಜ್ಯದಲ್ಲಿ ಕಳೆದ 24 … Continued

ಕಲಬುರ್ಗಿ ಸರ್ಕಾರಿ ಪ್ರೌಢಶಾಲೆ ೧೫ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಕಲಬುರ್ಗಿ : ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ 9 ಮತ್ತು 10ನೇ ತರಗತಿಯ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಯನ್ನು ಸೀಲ್ ಡೌನ್ ಮಾಡಿ, ಒಂದು ವಾರ ರಜೆ ಘೋಷಿಸಲಾಗಿದೆ. ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ, ಮಾರ್ಚ್ 1 ರಂದು 63 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆ ಮಾಡಿ … Continued

ಮಹಾರಾಷ್ಟ್ರ; ಈ ವರ್ಷದಲ್ಲಿ ಮೊದಲ ಬಾರಿಗೆ ಒಂದು ದಿನಕ್ಕೆ ೧೦ ಸಾವಿರ ದಾಟಿದ ಕೊರೊನಾ ಸೋಂಕು..

ಮುಂಬೈ: ಮಹಾರಾಷ್ಟ್ರದಲ್ಲಿ ಶುಕ್ರವಾರ (ಮಾರ್ಚ್ 5) 10,216 ಹೊಸ ಸಿಒವಿಐಡಿ -19 ಪ್ರಕರಣಗಳು ವರದಿಯಾಗಿದ್ದು. ಈ ವರ್ಷ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನದಲ್ಲಿ 10,000 ಕ್ಕೂ ಹೆಚ್ಚು ಸಿಒವಿಐಡಿ -19 ಪ್ರಕರಣಗಳು ದಾಖಲಾಗಿವೆ. ದಿನದಲ್ಲಿ 53 ಕೊವಿಡ್‌-19 ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 52,393 ಕ್ಕೆ ತಲುಪಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ 2.38% … Continued

ಕರ್ನಾಟಕವೂ ಸೇರಿದಂತೆ ೬ ರಾಜ್ಯಗಳ ಕೊರೊನಾ ಸೋಂಕು ಹೆಚ್ಚಳ: ಕೇಂದ್ರ

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಂಜಾಬ್, ಗುಜರಾತ್ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಹೊಸ ಪ್ರಕರಣಗಳ ಪೈಕಿ ಶೇ 85.95 ಈ ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 14,989 ಕೊರೊನಾ ಸೋಕುಗಳ ವರದಿಯಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲಿ ಗರಿಷ್ಠ, 7,863 … Continued

ರಾಜ್ಯದಲ್ಲಿ ಹೆಚ್ಚಿದ ೫೨೧ ಜನರಿಗೆ ಕೊರೊನಾ ಸಂಕು, ಐದು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು, ರವಿವಾರ 521 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,251ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,331ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ರವಿವಾರ 312 ಮಂದಿಗೆ … Continued

ಖಾಸಗಿ ಶಿಕ್ಷಕರ ಬೃಹತ್ ಪ್ರತಿಭಟನೆ: ವಿದ್ಯಾರ್ಥಿಗಳ ಪೋಷಕರಿಗೆ ಆತಂಕ

ಬೆಂಗಳೂರು: ಬೋಧನಾ ಶುಲ್ಕದಲ್ಲಿ ಶೇ.೩೦ರಷ್ಟು ಕಡಿತ ಸೇರಿದಂತೆ ಇತರ ಬೇಡಿಕೆಗಳ ಕುರಿತು ರಾಜ್ಯ ಸರಕಾರದ ವಿರುದ್ಧ ನಡೆದ ಪ್ರತಿಭಟನೆಯು ವಿದ್ಯಾರ್ಥಿಗಳ ಪೋಷಕರಿಗೆ ಕೊರೊನಾ ಆತಂಕ ಮೂಡಿಸಿದೆ. ಸಹಸ್ರಾರು ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಫ್ರೀಡಂ ಪಾರ್ಕ್‌ನಲ್ಲಿ ಸೇರಿ ಬೃಹತ್‌ ರ್ಯಾಲಿ ನಡೆಸಿದ್ದಾರೆ. ಆದರೆ ಕೊವಿಡ್‌-೧೯ ಸೋಂಕು ಹರಡುವ ಸಾಧ್ಯತೆ ಹೆಚ್ಚಿಸಿರುವುದು ಮಕ್ಕಳ ಪಾಲಕರಿಗೆ ಆತಂಕ … Continued

ಕೊರೊನಾ ಲಸಿಕೆ ಪ್ರಕ್ರಿಯೆ ಚುರುಕಿಗೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವ ಅವಶ್ಯ

ದೇಶದಲ್ಲಿ ಕೊರೊನಾ ಲಸಿಕೆ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸಲಹೆ ನೀಡಿದ ವಿಪ್ರೋ ಸಂಸ್ಥಾಪಕ ಅಜೀಮ್‌ ಪ್ರೇಮ್‌ಜಿ, ಖಾಸಗಿ ವಲಯಗಳ ಸಹಭಾಗಿತ್ವದಿಂದ ಕೇವಲ ೨ ತಿಂಗಳುಗಳಲ್ಲಿ ೫೦ ಕೋಟಿ ಜನರಿಗೆ ಲಸಿಕೆ ಹಾಕಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಸರ್ಕಾರವು ಖಾಸಗಿ ಉದ್ಯಮ ಕ್ಷೇತ್ರವನ್ನು ತ್ವರಿತವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ 60 ದಿನಗಳಲ್ಲಿ 500 ಮಿಲಿಯನ್ … Continued