ಗುಜರಾತ ಸಿಎಂ ವಿಜಯ ರೂಪಾಣಿಗೆ ಕೊರೊನಾ ದೃಢ

ಗುಜರಾತ ಮುಖ್ಯಮಂತ್ರಿ ವಿಜಯ ರೂಪಾಣಿ ಅವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಭಾನುವಾರ ರೂಪಾಣಿ ಅವರ ಮಾದರಿ ಪಡೆದು ಪರೀಕ್ಷೆಗೆ ಕಳಿಸಲಾಗಿತ್ತು. ಅವರಿಗೆ ಕೋವಿಡ್‌-೧೯ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಯು.ಎನ್‌.ಮೆಹ್ತಾ ಆಸ್ಪತ್ರೆ ತಿಳಿಸಿದೆ. ವಡೋದರಾದ ನಿಜಾಮ್‌ಪುರ ಪ್ರದೇಶದಲ್ಲಿ ಸ್ಥಳಿಯ ಸಂಸ್ಥೆಗಳ ಚುನಾವಣೆ ಪ್ರಚಾರಸಭೆಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ವಿಜಯ ರೂಪಾಣಿ ಕುಸಿದು ಬಿದ್ದಿದ್ದರು. ಅವರನ್ನು ತಕ್ಷಣ … Continued

ಕೆನಡಾಕ್ಕೆ ಭಾರತದಿಂದ ೫ ಲಕ್ಷ ಕೊರೊನಾ ಲಸಿಕೆ ಪೂರೈಕೆ

ನವದೆಹಲಿ: ಪ್ರಧಾನಿ ಜಸ್ಟಿನ್‌ ಟ್ರುಡೊ ಅವರ ಕೋರಿಕೆ ಮೇರೆಗೆ ಫೆಬ್ರವರಿಯಲ್ಲಿ ೫ ಲಕ್ಷ ಕೊರೊನಾ ಲಸಿಕೆಗಳನ್ನು ಕೆನಡಾಕ್ಕೆ ಪೂರೈಸಲು ಭಾರತ ಒಪ್ಪಿಕೊಂಡಿದೆ. ಕೆನಡಾ ಮಾತ್ರವಲ್ಲದೇ ಕೋವಿಡ್ ಲಸಿಕೆಯನ್ನು ಬಾಂಗ್ಲಾದೇಶ, ನೇಪಾಳ, ಭೂತಾನ್ ಮತ್ತು ಇತರ ನೆರೆಯ ರಾಷ್ಟ್ರಗಳಿಗೆ ಪೂರೈಸಲು ಮೋದಿ ಸರ್ಕಾರ ನಿರ್ಧರಿಸಿದೆ. ಸರಬರಾಜು ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳ ಮಿಶ್ರಣವಾಗಿರುತ್ತದೆ. ಫೆಬ್ರವರಿ 10 ರಂದು … Continued

ಕೊರೋನಾ: ೪೩೦ ಜನರಿಗೆ ಸೋಂಕು, ೭ ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ 430 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,251ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 340 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 228 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,01,323ಕ್ಕೆ … Continued

ಮುಂಬೈ ಲೋಕಲ್‌ ಟ್ರೇನ್‌ ಆರಂಭದ ನಂತರ ಹೆಚ್ಚಿದ ಕೊರೋನಾ

ಮುಂಬೈ: ಸ್ಥಳೀಯ ರೈಲು ಸೇವೆ ಆರಂಭಗೊಂಡ ನಂತರ ಮೂಂಬೈನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಇತ್ತೀಚಿಗೆ ನಗರದಲ್ಲಿ ಧಿಡೀರನೇ ಕೊವಿಡ್‌-೧೯ ಪ್ರಕರಣಗಳ ಸಂಖ್ಯೆ ಹೆಚ್ಚಳಗೊಂಡಿರುವುದಕ್ಕೆ ಸ್ಥಳಿಯ ರೈಲು ಸೇವೆ ಆರಂಭಿಸಿರುವುದೇ ಕಾರಣ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆ.೧೦ರಂದು ನಗರದಲ್ಲಿ ೫೫೮ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ೫೩೬೯ಕ್ಕೇರಿದೆ. … Continued

ಸ್ಥೂಲಕಾಯ, ವಯಸ್ಸು, ಕೊರೊನಾ ಸೋಂಕಿನ ಪ್ರಮಾಣ ವೈರಸ್‌ ಹರಡುವಿಕೆ ಮೇಲೆ ಪ್ರಭಾವ

ವ್ಯಕ್ತಿಯ ಸ್ಥೂಲಕಾಯ, ವಯಸ್ಸು ಹಾಗೂ ಕೊರೊನಾ ಸೋಂಕಿನ ಪ್ರಮಾಣ ಉಸಿರಾಡುವ ವೈರಸ್‌ ಕಣಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ೧೯೪ ವ್ಯಕ್ತಿಗಳ ಅಧ್ಯಯನ ನಡೆಸಿದ ಪಿಎನ್‌ಎಎಸ್‌ ಸಂಶೋಧನಾ ನಿಯತಕಾಲಿಕೆ ವರದಿ ಮಾಡಿದೆ. ಸಂಶೋಧನೆಯನ್ವಯ ಏರೋಸಾಲ್‌ ಕಣಗಳು ವ್ಯಕ್ತಿಯ ವಯಸ್ಸು, ವೈರಸ್‌ ಸ್ಥಿತಿ, ದೇಹದ ಸ್ಥೂಲತೆಯನ್ನು ಆಧರಿಸಿ ಬದಲಾವಣೆಯಾಗುತ್ತಿರುತ್ತದೆ. ಇತರ ಸಾಂಕ್ರಾಮಿಕ ರೋಗಗಳಲ್ಲಿ … Continued

ಕೊರೋನಾ: ೪೧೫ ಜನರಿಗೆ ಸೋಂಕು ದೃಢ, ಮೂವರ ಸಾವು

ಬೆಂಗಳೂರು,: ಕಳೆದ ೨೪ ತಾಸಿನಲ್ಲಿ ರಾಜ್ಯದಲ್ಲಿ 415 ಜನರಿಗೆ ಸೋಂಕು ದೃಡಪಟ್ಟಿದೆ. 322 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ , ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಮೂವರು, ಸೋಂಕಿತರು ಕೊರೊನಾದಿಂದ ಮೃತಪಟ್ಟಿದ್ದು ಉಳಿದ ಜಿಲ್ಲೆಗಳಲ್ಲಿ ಕೊರೋನಾ ಮರಣ ಸಂಭವಿಸಿಲ್ಲ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 943627ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟಾರೆ 5875ಸಕ್ರಿಯ ಪ್ರಕರಣಗಳಿವೆ ,141 … Continued

ಕೊರೊನಾ ರೋಗಿಗಳ ಪತ್ತೆಗೆ ಚಿಪ್ಪಿಪಾರೈ ತಳಿ ನಾಯಿಗಳ ಬಳಕೆ

ನವ ದೆಹಲಿ: ಕೊರೊನಾ ಸೋಂಕಿತರನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಭಾರತೀಯ ಸೇನೆ ತಮಿಳುನಾಡಿನ ಚಿಪ್ಪಿಪಾರೈ ತಳಿಯ ನಾಯಿಗಳಿಗೆ ತರಬೇತಿ ನೀಡುತ್ತಿದೆ. ಮಿಲಿಟರಿ ಶ್ವಾನ ಪಡೆಯಲ್ಲಿ ಜಯ ಹಾಗೂ ಮಣಿ ಎಂಬ ನಾಯಿಗಳು ಸೇರ್ಪಡೆಗೊಂಡಿವೆ. ವ್ಯಕ್ತಿಗಳ ಮೂತ್ರ ಹಾಗೂ ಬೆವರಿನ ವಾಸನೆ ಮೂಲಕ ಸೋಂಕಿತರನ್ನು ಪತ್ತೆ ಮಾಡಲು ನಾಯಿಗಳಿಗೆ ತರಬೇತಿ ನೀಡಲಾಗುತ್ತಿದೆ. ಚಿಪ್ಪಿಪಾರೈ ತಳಿ ನಾಯಿಗಳು ತೆಳ್ಳನೇಯ … Continued

ಕೊರೋನಾ ಪ್ರಕರಣ: ಗಣನೀಯ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಆಗುತ್ತಿದ್ದು, ಕಳೆದ ೨೪ ಗಂಟೆಗಳಲ್ಲಿ ೯,೧೧೦ ಮಂದಿಗೆ ಹೊಸ ಸೋಂಕು ಪ್ರಕರಣ ಧೃಢಪಟ್ಟಿವೆ ಹಾಗೂ ೭೮ ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಹೊಸದಾಗಿ ದಾಖಲಾಗಿರುವ ಪ್ರಕರಣ ಸೇರಿದಂತೆ ಇದುವರೆಗೆ ಒಟ್ಟಾರೆ ೧,೦೮,೪೭,೩೦೪ಕ್ಕೆ ಏರಿಕೆಯಾಗಿದೆ. ಈ ಪೈಕಿ … Continued

ಭಾರತದಲ್ಲಿ 12,408 ಕೊರೋನಾ ಪ್ರಕರಣಗಳು

ನವ ದೆಹಲಿ: ಕಳೆದ ೨೪ ತಾಸಿನಲ್ಲಿ ಭಾರತವು 12,408 ಕೊರೋನಾ ಪ್ರಕರಣಗಳನ್ನು ದಾಖಲಿಸಿದೆ ಹಾಗೂ ಕೊರೋನಾ 120 ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ. ಭಾರತದಲ್ಲಿ ಈಗ 1,51,460 ಸಕ್ರಿಯ ಪ್ರಕರಣಗಳಿವೆ. 15,853 ರೋಗಿಗಳು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜನವರಿ 16 ರಿಂದ 4,959,445 ಜನರಿಗೆ ಲಸಿಕೆ … Continued

ದೇಶದ ಜನಸಂಖ್ಯೆ ಕೊರೋನಾದಿಂದ  ಇನ್ನೂ ಸಂಪೂರ್ಣ ಮುಕ್ತವಾಗಿಲ್ಲ:ಸರ್ವೆ

ನವ ದೆಹಲಿ: ಕೊರೋನಾ ವೈರಸ್ ವಿರುದ್ಧ ಭಾರತವು ದಾಖಲೆಯ ಚೇತರಿಕೆ ದರವನ್ನು ಸಾಧಿಸಿದರೂ, ಜನಸಂಖ್ಯೆಯ ಹೆಚ್ಚಿನ ಭಾಗವು ಇನ್ನೂ ಅದಕ್ಕೆ ಗುರಿಯಾಗುತ್ತಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನಡೆಸಿದ ಮೂರನೇ ಸಿರೊಸರ್ವೆ ಬಹಿರಂಗಪಡಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಸಮೀಕ್ಷೆಯಲ್ಲಿ ಕಂಡುಬಂದ ಅಂಶಗಳನ್ನು ಹಂಚಿಕೊಂಡ ಕೇಂದ್ರ ಆರೋಗ್ಯ ಸಚಿವಾಲಯ, ಮೂರನೇ ರಾಷ್ಟ್ರೀಯ ಸೆರೊ ಸರ್ವೇ ಡಿಸೆಂಬರ್ … Continued