ದೇಶವು ಜಾತ್ಯತೀತ, ದ್ವೇಷ ಭಾಷಣವನ್ನು ಕ್ರಿಮಿನಲ್ ಪ್ರಕರಣಗಳಾಗಿ ಪರಿಗಣಿಸಿ: 3 ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ದೇಶವು ಜಾತ್ಯತೀತವಾಗಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ದ್ವೇಷದ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೂರು ರಾಜ್ಯಗಳಿಗೆ ಶುಕ್ರವಾರ ಸೂಚಿಸಿದೆ. ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ದ್ವೇಷದ ಭಾಷಣಗಳಿಗೆ ಕಡಿವಾಣ ಹಾಕುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ ಮತ್ತು ಸಂವಿಧಾನವು ಜಾತ್ಯತೀತತೆಯನ್ನು ಹೆಚ್ಚು ಗೌರವಿಸುತ್ತದೆ ಎಂದು ಅದು ಹೇಳಿದೆ. ಅಪರಾಧ ಮಾಡುವವರ … Continued