ದೇಶವು ಮಣಿಪುರದೊಂದಿಗಿದೆ, ಪರಿಸ್ಥಿತಿ ಸುಧಾರಿಸುತ್ತಿದೆ: 77ನೇ ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ
ನವದೆಹಲಿ: ಕೆಂಪು ಕೋಟೆಯ ಆವರಣದಿಂದ 77 ನೇ ಸ್ವಾತಂತ್ರ್ಯ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ರಾಷ್ಟ್ರವು ಮಣಿಪುರದೊಂದಿಗೆ ಇದೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರವು ಪರಿಹಾರವನ್ನು ಕಂಡುಹಿಡಿಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಮತ್ತು ಅದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ಕೆಂಪು ಕೋಟೆಯಿಂದ ಸತತ 10 ನೇ ಭಾಷಣದ ಆರಂಭದಲ್ಲಿ ಪ್ರಧಾನಿ … Continued