ಬೆಂಗಳೂರು | ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿದ ಚಿರತೆ ಕೂಡಿ ಹಾಕಿದ ದಂಪತಿ ; 5 ತಾಸು ಕಾರ್ಯಾಚರಣೆ ನಂತರ ಸೆರೆ

 ಬೆಂಗಳೂರು: ತಮ್ಮ ಮನೆಯೊಳಗೆ ನುಗ್ಗಿದ ಚಿರತೆಯನ್ನು ದಂಪತಿ ಮನೆಯೊಳಗೆ ಕೂಡಿ ಹಾಕಿದ ನಂತರ ತಕ್ಷಣವೇ ಕಟ್ಟಡದಿಂದ ಹೊರಬಂದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಐದು ಗಂಟೆಗಳ ಕಾರ್ಯಾಚರಣೆಯ ನಂತರ ಚಿರತೆಯನ್ನು ಸೆರೆ ಹಿಡಿದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಕೊಂಡೊಯ್ಯಲಾಯಿತು. ಬೆಂಗಲೂರು ನಗರದ ಹೊರವಲಯದ ಜಿಗಣಿಯಲ್ಲಿರುವ ಕುಂಟ್ಲು ರೆಡ್ಡಿ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಮಂಜುನಾಥ … Continued

ವೀಡಿಯೊ | ಪೊಲೀಸರ “ನಿಷ್ಕ್ರಿಯತೆ”ಗೆ ಹತಾಶೆಗೊಂಡು ಠಾಣೆಗೆ ಬಂದು ಪೊಲೀಸ್ ಅಧಿಕಾರಿಗೆ ‘ಆರತಿ’ ಮಾಡಿದ ದಂಪತಿ..!. ಆದರೆ…

ಭೋಪಾಲ್: ಮಧ್ಯಪ್ರದೇಶದ ದಂಪತಿ ಪೊಲೀಸ್ ಠಾಣೆಗೆ ಆಗಮಿಸಿ ಅಧಿಕಾರಿಯೊಬ್ಬರಿಗೆ ‘ಆರತಿ’ ಮಾಡಿದ್ದಾರೆ…! ಆದರೆ ಇದು ಗೌರವ ಸೂಚಕವಾಗಿ ಮಾಡಿದ್ದಲ್ಲ, ಬದಲಾಗಿ ಕಳ್ಳತನದ ದೂರಿನಲ್ಲಿ ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ತಮ್ಮ ಹತಾಶೆ ತೋರಿಸಲು ದಂಪತಿ ಈ ರೀತಿ ಮಾಡಿದ್ದಾರೆ ಎಂದು ವರದಿಯಾಗಿದೆ. ದಂಪತಿ ಪೊಲೀಸ್‌ ಇನ್ಸ್‌ಪೆಕ್ಟರ್‌ಗೆ ಮಾಲಾರ್ಪಣೆ ಮಾಡಲು ಪ್ರಯತ್ನಿಸಿದರು ಮತ್ತು ಅವರಿಗೆ ಮುಜುಗರವನ್ನುಂಟು ಮಾಡಲು ಶಾಲು … Continued