ಸೈದಾಪುರ; ಅಗ್ನಿ ದುರಂತ, ದಂಪತಿ ಸಜೀವ ದಹನ

ಯಾದಗಿರಿ: ವಿದ್ಯುತ್‌ ಅವಘಡದಿಂದ ಬಟ್ಟೆ ಅಂಗಡಿಯೊಂದು ಹೊತ್ತಿ ಉರಿದು ದಂಪತಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದ ವರದಿಯಾಗಿದೆ. ಇಂದು, ಸೋಮವಾರ ತಡರಾತ್ರಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ರಾಗಯ್ಯ (39) ಹಾಗೂ ಅವರ ಪತ್ನಿ ಶಿಲ್ಪ (35) ಮೃತಪಟ್ಟಿದ್ದಾರೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಎರಡು ಅಂಗಡಿಯಲ್ಲಿ ಬಟ್ಟೆ ಅಂಗಡಿಯಿತ್ತು. ಮತ್ತೊಂದರಲ್ಲಿ ದಂಪತಿ ಹಾಗೂ … Continued