ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ….

ಹೈದರಾಬಾದ್ : ದಾರುಣ ಘಟನೆಯೊಂದರಲ್ಲಿ, ಆರ್ಥಿಕ ಸಮಸ್ಯೆಯಿಂದಾಗಿ ದಂಪತಿ ತಮ್ಮ 10 ಮತ್ತು 15 ವರ್ಷದ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದಿನಲ್ಲಿ ಸೋಮವಾರ ನಡೆದಿದೆ. ಉಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಹಬ್ಸಿಗುಡಾದ ರವೀಂದ್ರ ನಗರ ಕಾಲೋನಿಯಲ್ಲಿರುವ ದಂಪತಿಯ ಮನೆಯಲ್ಲಿ ಸೋಮವಾರ ನಾಲ್ಕು ಶವಗಳು ಪತ್ತೆಯಾಗಿವೆ. ಚಂದ್ರಶೇಖರ ರೆಡ್ಡಿ … Continued