ಬೆಂಗಳೂರು : ಟೆಕ್ಕಿ ಪತಿ ಆತ್ಮಹತ್ಯೆ, ಅದನ್ನು ನೋಡಿ 17ನೇ ಮಹಡಿಯಿಂದ ಜಿಗಿದು ಪತ್ನಿ ಸಾವು

ಬೆಂಗಳೂರು: ಸೋಮವಾರ (ಮಾರ್ಚ್ 30) ಹೃದಯವಿದ್ರಾವಕ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. . ಈ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪತಿಯ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ನಂತರ ಪತ್ನಿಯೂ ಸಹ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಭಾನುಚಂದರ ರೆಡ್ಡಿ … Continued

4 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡ ದಂಪತಿ…

ಶಹಜಹಾನಪುರ : ತಮ್ಮ 4 ತಿಂಗಳ ಮಗುವಿಗೆ ವಿಷವುಣಿಸಿ ನಂತರ ದಂಪತಿ ತಾವೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತೀವ್ರ ಸಾಲದ ಹೊರೆಯಿಂದ ಬಳಲುತ್ತಿದ್ದ ಅವರು ಮಗುವಿಗೆ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ ಪ್ರತ್ಯೇಕ ಕೋಣೆಗಳಲ್ಲಿ ಸಂಬಂಧಿಕರು ಮೂವರ ಶವಗಳನ್ನು … Continued

ಬೆಂಗಳೂರು | ಇಬ್ಬರು ಮಕ್ಕಳನ್ನು ಕೊಂದು ಟೆಕ್ಕಿ ದಂಪತಿ ಆತ್ಮಹತ್ಯೆ..!

ಬೆಂಗಳೂರು: ಸಾಫ್ಟ್‌ವೇರ್ ಸಲಹೆಗಾರ, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರ ಕುಟುಂಬವು ಬೆಂಗಳೂರಿನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದೆ. ಪ್ರಕರಣವನ್ನು ಕೊಲೆ-ಆತ್ಮಹತ್ಯೆ ಎಂದು ಶಂಕಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಅನೂಪಕುಮಾರ (38), ಅವರ ಪತ್ನಿ ರಾಖಿ (35), ಅವರ 5 ವರ್ಷದ ಮಗಳು ಅನುಪ್ರಿಯಾ ಮತ್ತು … Continued