ಬೆಂಗಳೂರು : ಟೆಕ್ಕಿ ಪತಿ ಆತ್ಮಹತ್ಯೆ, ಅದನ್ನು ನೋಡಿ 17ನೇ ಮಹಡಿಯಿಂದ ಜಿಗಿದು ಪತ್ನಿ ಸಾವು

ಬೆಂಗಳೂರು: ಸೋಮವಾರ (ಮಾರ್ಚ್ 30) ಹೃದಯವಿದ್ರಾವಕ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. . ಈ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪತಿಯ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ನಂತರ ಪತ್ನಿಯೂ ಸಹ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಭಾನುಚಂದರ ರೆಡ್ಡಿ … Continued

ಬೆಂಗಳೂರು : ಕಾರಿನ ಕನ್ನಡಿಗೆ ಬೈಕ್‌ ತಾಗಿದ್ದಕ್ಕೆ 2 ಕಿಮೀ ಹಿಂಬಾಲಿಸಿ ಬೈಕಿಗೆ ಗುದ್ದಿ ಸವಾರನನ್ನು ಸಾಯಿಸಿದ ದಂಪತಿ…!

ಬೆಂಗಳೂರು: ಕಾರಿನ ಕನ್ನಡಿಗೆ ಬೈಕ್‌ ಸ್ವಲ್ಪ ತಾಗಿದ್ದಕ್ಕೆ ಕಾರಿನವರು ಬೆನ್ನಟ್ಟಿ ಬೈಕ್ ಗೆ ಗುದ್ದಿ ಸವಾರನನ್ನು ಸಾಯಿಸಿರುವ ಘಟನೆ ಬೆಂಗಳೂರಿನ​ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ​ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮ ಲೇಔಟ್‌ನಲ್ಲಿ ಅಕ್ಟೋಬರ್ 25ರಂದು ರಾತ್ರಿ ಈ ಘಟನೆ ನಡೆದಿದೆ. ದರ್ಶನ ಮತ್ತು ವರುಣ ಎಂಬುವರು ಬೈಕ್ … Continued

ಬೆಂಗಳೂರು | ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿದ ಚಿರತೆ ಕೂಡಿ ಹಾಕಿದ ದಂಪತಿ ; 5 ತಾಸು ಕಾರ್ಯಾಚರಣೆ ನಂತರ ಸೆರೆ

 ಬೆಂಗಳೂರು: ತಮ್ಮ ಮನೆಯೊಳಗೆ ನುಗ್ಗಿದ ಚಿರತೆಯನ್ನು ದಂಪತಿ ಮನೆಯೊಳಗೆ ಕೂಡಿ ಹಾಕಿದ ನಂತರ ತಕ್ಷಣವೇ ಕಟ್ಟಡದಿಂದ ಹೊರಬಂದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಐದು ಗಂಟೆಗಳ ಕಾರ್ಯಾಚರಣೆಯ ನಂತರ ಚಿರತೆಯನ್ನು ಸೆರೆ ಹಿಡಿದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಕೊಂಡೊಯ್ಯಲಾಯಿತು. ಬೆಂಗಲೂರು ನಗರದ ಹೊರವಲಯದ ಜಿಗಣಿಯಲ್ಲಿರುವ ಕುಂಟ್ಲು ರೆಡ್ಡಿ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಮಂಜುನಾಥ … Continued

ವೀಡಿಯೊ | ಪೊಲೀಸರ “ನಿಷ್ಕ್ರಿಯತೆ”ಗೆ ಹತಾಶೆಗೊಂಡು ಠಾಣೆಗೆ ಬಂದು ಪೊಲೀಸ್ ಅಧಿಕಾರಿಗೆ ‘ಆರತಿ’ ಮಾಡಿದ ದಂಪತಿ..!. ಆದರೆ…

ಭೋಪಾಲ್: ಮಧ್ಯಪ್ರದೇಶದ ದಂಪತಿ ಪೊಲೀಸ್ ಠಾಣೆಗೆ ಆಗಮಿಸಿ ಅಧಿಕಾರಿಯೊಬ್ಬರಿಗೆ ‘ಆರತಿ’ ಮಾಡಿದ್ದಾರೆ…! ಆದರೆ ಇದು ಗೌರವ ಸೂಚಕವಾಗಿ ಮಾಡಿದ್ದಲ್ಲ, ಬದಲಾಗಿ ಕಳ್ಳತನದ ದೂರಿನಲ್ಲಿ ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ತಮ್ಮ ಹತಾಶೆ ತೋರಿಸಲು ದಂಪತಿ ಈ ರೀತಿ ಮಾಡಿದ್ದಾರೆ ಎಂದು ವರದಿಯಾಗಿದೆ. ದಂಪತಿ ಪೊಲೀಸ್‌ ಇನ್ಸ್‌ಪೆಕ್ಟರ್‌ಗೆ ಮಾಲಾರ್ಪಣೆ ಮಾಡಲು ಪ್ರಯತ್ನಿಸಿದರು ಮತ್ತು ಅವರಿಗೆ ಮುಜುಗರವನ್ನುಂಟು ಮಾಡಲು ಶಾಲು … Continued