ಬಹುಮತ ಸಾಬೀತು ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ ಉದ್ಧವ್ ಠಾಕ್ರೆ, ಸಂಜೆ 5 ಗಂಟೆಗೆ ವಿಚಾರಣೆ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಾಳೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲಭಗತ್ ಸಿಂಗ್ ಕೋಶಿಯಾರಿ ಅವರು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಬೆನ್ನಲ್ಲೇ ಆದೇಶವನ್ನು ಪ್ರಶ್ನಿಸಿ ಮಹಾ ವಿಕಾಸ್‌ ಅಘಾಡಿ (ಎಂವಿಎ)ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಸಂಜೆ 5 ಗಂಟೆಗೆ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್‌ ಹೇಳಿದೆ. ಆಡಳಿತಾರೂಢ ಮೈತ್ರಿಯ ಶಿವಸೇನಾ ಮುಖ್ಯ ವಿಪ್‌ … Continued