ಭೂ ಮಂಜೂರಾತಿ ಅಕ್ರಮ: ಜೆಡಿಎಸ್‌ ಶಾಸಕ ಲಿಂಗೇಶ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ

ಬೆಂಗಳೂರು: ಭೂ ಮಂಜೂರಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಬೇಲೂರು ಕ್ಷೇತ್ರದ ಜೆಡಿಎಸ್‌ ಶಾಸಕ ಕೆ .ಎಸ್‌. ಲಿಂಗೇಶ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ. ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್‌ ಅವರು ಆದೇಶಿಸಿದ್ದು, ಅಪರಾಧ ಪ್ರಕ್ರಿಯಾ ಸಂಹಿತೆ … Continued