ಮಸೀದಿಯ ಸರ್ವೆಗೆ ವಿರೋಧ ; ಘರ್ಷಣೆಯಲ್ಲಿ ಮೂವರು ಸಾವು

ಲಕ್ನೋ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭಾನುವಾರ ಮಸೀದಿಯೊಂದರ ಸಮೀಕ್ಷೆಗೆ ವಿರೋಧಿಸಿದ ಗುಂಪೊಂದು ಪೊಲೀಸರೊಂದಿಗೆ ನಡೆಸಿದ ಹಿಂಸಾತ್ಮಕ ಘರ್ಷಣೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೊಘಲರು ಮಸೀದಿ ನಿರ್ಮಿಸಲು ದೇವಾಲಯವನ್ನು ಕೆಡವಿದ್ದಾರೆ ಎಂಬ ದೂರಿನ ಆಧಾರದ ಮೇಲೆ ನ್ಯಾಯಾಲಯವು ಸಮೀಕ್ಷೆ ನಡೆಸಲು ನೀಡಿದ ಆದೇಶದ ಮೇರೆಗೆ ಮಸೀದಿ ಸಮೀಕ್ಷೆಯನ್ನು ಪ್ರಾರಂಭಿಸಲಾಯಿತು. ಸಮೀಕ್ಷಾ ತಂಡ ಆಗಮಿಸುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ … Continued

ಸಾಲ ಮರುಪಾವತಿ ವಿಫಲ: ಬಿ.ಆರ್‌.ಶೆಟ್ಟಿ ಆಸ್ತಿ ಮುಟ್ಟುಗೋಲಿಗೆ ಲಂಡನ್‌ ನ್ಯಾಯಾಲಯ ಆದೇಶ

ದುಬೈ: ದುಬೈನ ಬ್ಯಾಂಕ್‌ಗಳಿಂದ ಪಡೆದ ಸಾಲ ಮಾರುಪಾವತಿ ಮಾಡಲು ವಿಫಲವಾಗಿರುವ, ಕರ್ನಾಟಕ ಮೂಲಕ ದುಬೈ ಉದ್ಯಮಿ ಬಿ.ಆರ್ ಶೆಟ್ಟಿಯವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಎಂದು ಲಂಡನ್‌ ನ್ಯಾಯಾಲಯ ಆದೇಶಿಸಿದೆ. ದುಬೈನ ದೊಡ್ಡ ಆರೋಗ್ಯ ಸೇವಾ ಕಂಪನಿಯಾಗಿರುವ ಎನ್‌ಎಂಸಿ ಹೆಲ್ತ್‌ ಕೇರ್‌ನ ಮಾಲೀಕರಾಗಿದ್ದ ಬಿ.ಆರ್‌ ಶೆಟ್ಟಿ, ಸಂಸ್ಥಾಪಕ ಖಲೀಫಾ ಅಲ್‌ ಮುಹೈರಿ ಹಾಗೂ ಸಯೀದ್ ಅಲ್‌ ಖುಬೈಸಿ, … Continued