ಜ್ಞಾನವಾಪಿ ಪ್ರಕರಣ : ಹಿಂದೂ ಧರ್ಮಕ್ಕೆ ಸಂಬಂಧಿಸಿದ ವಸ್ತುಗಳನ್ನು ಒಪ್ಪಿಸಿ ; ಸಮೀಕ್ಷಾ ತಂಡಕ್ಕೆ ನ್ಯಾಯಾಲಯ ಸೂಚನೆ
ವಾರಾಣಸಿ : ಜ್ಞಾನವಾಪಿ ಮಸೀದಿ ಆವರಣದ ವೀಡಿಯೊಗ್ರಫಿ ನಡೆಸುತ್ತಿರುವ ಸಮೀಕ್ಷಾ ತಂಡದವರಿಗೆ ಸಮೀಕ್ಷೆಯ ವೇಳೆ ಪತ್ತೆಯಾಗಿರುವ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಸಂರಕ್ಷಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಸಲ್ಲಿಸುವಂತೆ ವಾರಾಣಸಿ ಜಿಲ್ಲಾ ನ್ಯಾಯಾಲಯವು ಸೂಚಿಸಿದೆ. ಎಎಸ್ಐ ಸಮೀಕ್ಷೆಯ ಸಮಯದಲ್ಲಿ ಕಂಡುಬರುವ ಹಿಂದೂ ಧರ್ಮಕ್ಕೆ ಮತ್ತು ಆರಾಧಾನ ಪದ್ಧತಿಗೆ ಅಥವಾ ಐತಿಹಾಸಿಕ ಅಥವಾ ಪುರಾತತ್ವದ ಹಿನ್ನೆಲೆಯಿಂದ ಈ … Continued