ರಮೇಶ ಜಾರಕಿಹೊಳಿ ಸಿಡಿ ಪ್ರಸಾರ ಮಾಡದಂತೆ ಕೋರ್ಟ್‌ ತಡೆ

ಬೆಂಗಳೂರು : ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣ ಸಂಬಂಧ, ಸಿಡಿಯಲ್ಲಿನ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ರಮೇಶ್ ಜಾರಕಿಹೊಳಿ ನ್ಯಾಯಾಲಯದಿಂದ ತಡೆ ತಂದಿದ್ದಾರೆ. ಸಿಡಿ ದೃಶ್ಯಾವಳಿಗಳನ್ನು ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ. ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಬಿಡುಗಡೆಯಾದ ನಂತರದಲ್ಲಿ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ … Continued

ಕೆಂಪು ಕೋಟೆಯಲ್ಲಿ ಜನಸಂದಣಿ ಸಮಾಧಾನಿಸಲು ಯತ್ನಿಸುತ್ತಿದ್ದೆ ಎಂದ ಸಿಧು, ನೈಜ ಚಿತ್ರಣ ‌ ಮುಂದೆ ಇಡಿ ಎಂದು ಪೊಲೀಸರಿಗೆ ಸೂಚಿಸಿದ ಕೋರ್ಟ್

ತನಿಖಾ ಅಧಿಕಾರಿ “ಆರೋಪಿಗಳ ತಪ್ಪನ್ನು ಸಾಬೀತುಪಡಿಸಲು ಮಾತ್ರ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿಲ್ಲ, ಬದಲಿಗೆ ಅವನು ನ್ಯಾಯಾಲಯದ ಮುಂದೆ ನಿಜವಾದ ಚಿತ್ರಣವನ್ನು ನೀಡಬೇಕಾಗಿದೆ  ಎಂದು ಹೇಳಿರುವ ದೆಹಲಿ ನ್ಯಾಯಾಲಯವು ದೆಹಲಿ ಪೊಲೀಸರಿಗೆ ತನಿಖೆಯನ್ನು “ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ನಡೆಸುವಂತೆ  ಸೂಚಿಸಿದೆ. ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ನಟ, ಕಾರ್ಯಕರ್ತ ದೀಪ್‌ ಸಿಧು ಅವರು ಜನವರಿ 26 ರಂದು … Continued

ಮಾ.೯ರ ವರೆಗೆ ಮುಲಕ್‌ ಬಂಧಿಸಿದಂತೆ ಪೊಲೀಸರಿಗೆ ಕೋರ್ಟ್‌ ನಿರ್ದೇಶನ

ಟೂಲ್‌ಕಿಟ್‌ ಪ್ರಕರಣದಲ್ಲಿ ಬಂಧಿತನಾಗಿರುವ ಶಾಂತನು ಮುಲುಕ್‌ಗೆ ದೆಹಲಿ ನ್ಯಾಯಾಲಯ ಮಾರ್ಚ್‌ ೯ರವರೆಗೆ ಬಂಧಿಸದಂತೆ ನಿರ್ದೇಶನ ನೀಡಿದೆ. ಮುಲುಕ್, ದಿಶಾ ರವಿ ಅವರೊಂದಿಗೆ ರೈತರ ಪ್ರತಿಭಟನೆಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮದಲ್ಲಿ “ಟೂಲ್‌ಕಿಟ್” ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಲುಕ್ ಅವರ ನಿರೀಕ್ಷಿತ ಜಾಮೀನು ಅರ್ಜಿಗೆ ವಿವರವಾದ ಉತ್ತರವನ್ನು ಸಲ್ಲಿಸುವ ಮೊದಲು ಹೆಚ್ಚಿನ ವಿಚಾರಣೆ ನಡೆಸಲು ಸಮಯ ಬೇಕು ಎಂದು … Continued

ಮಥುರಾ ಕೃಷ್ಣ ಜನ್ಮಭೂಮಿ: ಕೋರ್ಟ್‌ನಲ್ಲಿ‌ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ

ಮಥುರಾ: ಶ್ರೀಕೃಷ್ಣನ ಜನ್ಮಸ್ಥಳ ಮಥುರಾದ ದೇವಾಲಯದ ಪಕ್ಕದ ೧೭ನೇ ಶತಮಾನದ ಮಸೀದಿಯನ್ನು ಸ್ಥಳಾಂತರಿಸುವಂತೆ ಕೋರಿ ಸ್ಥಳಿಯ ನ್ಯಾಯಾಲಯದಲ್ಲಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಅರ್ಜಿಗಳ ವಿಚಾರಣೆಗೆ ನ್ಯಾಯಾಲಯ ದಿನಾಂಕವನ್ನೂ ನಿಗದಿಪಡಿಸಿದೆ. ಸಿವಿಲ್‌ ನ್ಯಾಯಾಧೀಶ ನೇಹಾ ಬನೌಡಿಯಾ ಮಾರ್ಚ್‌ ೧೦ಕ್ಕೆ ವಿಚಾರಣೆ ನಡೆಸಲಿದ್ದಾರೆ. ವಕೀಲ ಶೈಲೇಂದ್ರ ಸಿಂಗ್‌ ಮತ್ತು ಹಿಂದೂ ಸೇನಾ ಮುಖ್ಯಸ್ಥ ಮನೀಶ್‌ ಯಾದವ್‌ ಅರ್ಜಿ … Continued