ಸಾರ್ವಜನಿಕ ಸ್ಥಳವನ್ನು ದೇವರು ಒತ್ತುವರಿ ಮಾಡಿಕೊಂಡರೂ ಅದನ್ನು ತೆರವು ಮಾಡಲು ಕೋರ್ಟ್‌ ನಿರ್ದೇಶಿಸಲಿದೆ: ಮದ್ರಾಸ್‌ ಹೈಕೋರ್ಟ್‌

ಚೆನ್ನೈ: ಸಾರ್ವಜನಿಕ ರಸ್ತೆಯಲ್ಲಿ ದೇವಸ್ಥಾನ ನಿರ್ಮಿಸುತ್ತಿರುವುದಕ್ಕೆ ಶುಕ್ರವಾರ ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಮದ್ರಾಸ್‌ ಹೈಕೋರ್ಟ್‌, ಸಾರ್ವಜನಿಕ ಹಿತಾಸಕ್ತಿ ಮತ್ತು ಕಾನೂನನ್ನು ಎತ್ತಿ ಹಿಡಿಯಲು ಸಾರ್ವಜನಿಕ ಸ್ಥಳವನ್ನು ದೇವರು ಒತ್ತುವರಿ ಮಾಡಿದರೂ ಅದನ್ನು ತೆರವು ಮಾಡಲು ನ್ಯಾಯಾಲಯ ನಿರ್ದೇಶಿಸಲಿದೆ ಎಂದು ಹೇಳಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಸಾರ್ವಜನಿಕ ಸ್ಥಳದಲ್ಲಿ ದೇವಸ್ಥಾನವೊಂದರ ನಿರ್ಮಾಣದಿಂದ ಸಾರ್ವಜನಿಕರ … Continued