ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ನಿಯಮ ಉಲ್ಲಂಘನೆ : ಎಫ್‌ಐಆರ್ ದಾಖಲು

ಥಾಣೆ: ಕೇಂದ್ರ ಸಚಿವ ಕಪಿಲ್ ಪಾಟೀಲ್ ನೇತೃತ್ವದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪೊಲೀಸರು ಸಂಘಟಕರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಕೇಂದ್ರ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಯಾದ ಮಹಾರಾಷ್ಟ್ರದ ಸಚಿವರು ರಾಜ್ಯದಲ್ಲಿ ಜನಾರ್ಶೀವಾದ ಯಾತ್ರೆ ಹಮ್ಮಿಕೊಂಡಿದ್ದು, ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕಪಿಲ್ ಪಾಟೀಲ್ ಅವರನ್ನು ನೂರಾರು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದ್ದರು. … Continued