ಕೋವಿಡ್ ಸೋಂಕು ಭಯದಲ್ಲಿ ಪೊಲಿಸ್‌ ಆಯುಕ್ತರಿಗೆ ವಾಯ್ಸ್ ಮೆಸೇಜ್ ಕಳುಹಿಸಿ ದಂಪತಿ ಆತ್ಮಹತ್ಯೆ

ಮಂಗಳೂರು : ಕೋವಿಡ್ ತಗುಲಿದೆ ಎಂಬ ಭಯದಲ್ಲಿ ದಂಪತಿ, ನಗರ ಪೊಲೀಸ್ ಕಮಿಷನರ್‌ಗೆ ವಾಟ್ಸ್‌ಆಪ್‌ನಲ್ಲಿ ಧ್ವನಿ ಮುದ್ರಣ ಕಳುಹಿಸಿ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋವಿಡ್ ಬಂದಿರುವ ಕಾರಣಕ್ಕೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಕಳುಹಿಸಿರುವ ಧ್ವನಿ ಮುದ್ರಣದಲ್ಲಿ ಅವರು ತಿಳಿಸಿದ್ದರು. ತಕ್ಷಣವೇ ಕರೆ ಮಾಡಿದರೂ ಆ ವ್ಯಕ್ತಿ ಕರೆ … Continued