ಕೋವಿಡ್‌ ಸಭೆ | ಮಕ್ಕಳಿಗೆ ಜ್ವರ, ಶೀತ ಇದ್ರೆ ರಜೆ ಕೊಡಲು ಸಿಎಂ ಸೂಚನೆ ; ವೃದ್ಧರು-ಗರ್ಭಿಣಿಯರಿಗೆ ಮಾಸ್ಕ್‌ ಧರಿಸಲು ಸಲಹೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಮತ್ತೆ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಸಭೆ ನಡೆಸಿದರು. ಅಧಿಕಾರಿಗಳು, ತಜ್ಞರಿಂದ ಮಾಹಿತಿ ಪಡೆದ ನಂತರ ಅವರು ಕೊರೋನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಮಸ್ಯೆ ಆಗಬಾರದು. ಕೋವಿಡ್​ ಸಹಾಯವಾಣಿ​​ ತೆರೆಯಬೇಕು … Continued

ಸರಾಸರಿಗಿಂತ ಕಡಿಮೆಯಿರುವ ಜಿಲ್ಲೆಗಳಲ್ಲಿ ಕೋವಿಡ್ -19 ಲಸಿಕಾ ಕಾರ್ಯಕ್ರಮ ಚುರುಕಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಕೋವಿಡ್ -19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ನಡೆಯಿತು. ಮೊದಲನೇ ಹಾಗೂ 2ನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ರಾಜ್ಯ ಸರಾಸರಿಯನ್ನು ತಲುಪಬೇಕು ಎಂದು‌ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು. ಜಿಲ್ಲಾಡಳಿತಗಳು ದಕ್ಷತೆಯಿಂದ ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ … Continued