ಆರೋಪಿತ ಕೋವಿಡ್ ಹಗರಣ : ಸಿಎಂ ಸಿದ್ದರಾಮಯ್ಯಗೆ ತನಿಖಾ ಆಯೋಗದ ವರದಿ ಸಲ್ಲಿಕೆ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಆಪಾದಿತ ಕೋವಿಡ್ ಹಗರಣದ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಸಲ್ಲಿಸಲಾಗಿದೆ. ಜಸ್ಟೀಸ್ ಜಾನ್ ಮೈಕೆಲ್ ಡಿ. ಕುನ್ಹಾ ಅವರ ನೇತೃತ್ವದ ತಂಡ ತಮ್ಮ ತನಿಖಾ ವರದಿಯನ್ನು ಶನಿವಾರ ರಾತ್ರಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು. ‘ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಅವರ … Continued