ಕರ್ನಾಟಕದಲ್ಲಿ 34 ಜೆಎನ್.1 ಕೋವಿಡ್ ವೈರಸ್ ರೂಪಾಂತರ ಪ್ರಕರಣಗಳು ದೃಢ

ಬೆಂಗಳೂರು: ರಾಜ್ಯದಲ್ಲಿ 34 ಜನರಿಗೆ ಕೋವಿಡ್‌-19 ಜೆಎನ್‌ 1 ರೂಪಾಂತರಿ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ರೂಪಾಂತರಿ ಹರಡುವ ಸೂಚನೆ ನೀಡಿದೆ. ರಾಜ್ಯದಲ್ಲಿ 3 ಮಂದಿ ಸಾವಿಗೀಡಾಗಿದ್ದಾರೆ. ಸೋಮವಾರ 3,155 ಜನರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಹೊಸದಾಗಿ 125 ಜನರಿಗೆ ಕೋವಿಡ್‌ ಸೋಂಕು ಕಾಣಿಸಿಕೊಂಡಿದೆ. ಈಗ ಒಟ್ಟು 436 ಸಕ್ರಿಯ ಸೋಂಕಿತರು … Continued

ಕೋವಿಡ್‌-19: ದೇಶದಲ್ಲಿ ಸಕ್ರಿಯ ಪ್ರಕರಣಗಳು 2,311ಕ್ಕೆ ಏರಿಕೆ

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 614 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ ಮೂರು ಸಾವುಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,311ಕ್ಕೆ ಏರಿಕೆಯಾಗಿದೆ. ಮೇ 21ರ ನಂತರ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಅತಿ ಹೆಚ್ಚು ಪ್ರಕರಣ ವರದಿಯಾಗಿದೆ. ಕೇರಳದಲ್ಲಿ … Continued

5 ದಿನಗಳ ಹಿಂದೆ ಬೆಂಗಳೂರಿನಲ್ಲಿ ಕೋವಿಡ್‌ ಸೋಂಕಿದ್ದ ವ್ಯಕ್ತಿ ಸಾವು: ದಿನೇಶ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಮಂಗಳವಾರ ಓರ್ವ ವ್ಯಕ್ತಿ ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಅವರು ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೋವಿಡ್​ ಪರಿಸ್ಥಿತಿ ಬಗ್ಗೆ … Continued

ರಾಜ್ಯ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು :ಕೇರಳದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ ಪತ್ತೆಯಾದ ನಂತರ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿದ್ದು, ಮಂಗಳವಾರ ಮಾರ್ಗಸೂಚಿ (Covid 19 Guidelines) ಬಿಡುಗಡೆ ಮಾಡಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಲ್ಲಿಸಲು ಸೂಚನೆ … Continued

ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ : ಕರ್ನಾಟಕದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸ್ಕ್‌ ಧರಿಸಲು ಸಲಹೆ

ಬೆಂಗಳೂರು : ಕೇರಳದಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳದ ಮಧ್ಯೆ ಹಿರಿಯ ನಾಗರಿಕರು ಮತ್ತು ಕೊಮೊರ್ಬಿಡಿಟಿ ಇರುವವರು ಮಾಸ್ಕ್ ಧರಿಸುವಂತೆ ರಾಜ್ಯ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಸೋಮವಾರ ಸಲಹೆ ನೀಡಿದ್ದಾರೆ. ಕೊಡಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯಪಡುವ ಅಗತ್ಯವಿಲ್ಲ. ನಾವು ಸಭೆ ನಡೆಸಿದ್ದೇವೆ, ಅಲ್ಲಿ ನಾವು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಚರ್ಚಿಸಿದ್ದೇವೆ. ನಾವು … Continued

ಕೇರಳದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ : ಕರ್ನಾಟಕದ ಆಸ್ಪತ್ರೆಗಳ ಪೂರ್ವ ಸಿದ್ಧತೆ ಪರಿಶೀಲನೆ

ಬೆಂಗಳೂರು: ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ವರದಿಗಳಿಂದ ಎಚ್ಚೆತ್ತಿಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಲು ನಿರ್ಧರಿಸಿದೆ. ಮಂಗಳವಾರ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಸರ್ಕಾರ ಕರೆದಿದೆ. ಶನಿವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮದ ಮೂಲಕ ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಸಭೆಯ ನಂತರ ಮಾಧ್ಯಮದವರ … Continued

ಕೇರಳದಲ್ಲಿ ಕೋವಿಡ್ ಉಪ ತಳಿ JN.1 ಪತ್ತೆ ; ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ

ನವದೆಹಲಿ: ಕೇರಳವು ಕೋವಿಡ್‌-19 ಉಪ-ತಳಿ JN.1 ಸೋಂಕಿನ ಪ್ರಕರಣವನ್ನು ಪತ್ತೆ ಮಾಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ದೃಢಪಡಿಸಿವೆ. ನವೆಂಬರ್ 18 ರಂದು ಆರ್‌ಟಿ-ಪಿಸಿಆರ್‌ (RT-PCR) ಪರೀಕ್ಷೆಯಲ್ಲಿ 79 ವರ್ಷದ ಮಹಿಳೆಯ ಮಾದರಿಯಲ್ಲಿ ಇದು ಪತ್ತೆಯಾಗಿದೆ ಎಂದು ಅದು ತಿಳಿಸಿದೆ. ಶೀತ-ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಹೊಂದಿದ್ದ ರೋಗಿಯು ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು … Continued

ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಏರಿಕೆ : ವಿಮಾನ ನಿಲ್ದಾಣಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ….!

ಇತ್ತೀಚಿನ ವಾರಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳ ತ್ವರಿತ ಹೆಚ್ಚಳದ ಮಧ್ಯೆ ವಿವಿಧ ಆಗ್ನೇಯ ಏಷ್ಯಾದ ದೇಶಗಳು ಮತ್ತೆ ನಿರ್ಬಂಧಗಳನ್ನು ವಿಧಿಸಿವೆ ಮತ್ತು ಮುಖದ ಮಾಸ್ಕ್ ಅನ್ನು ಕಡ್ಡಾಯಗೊಳಿಸಿವೆ ಎಂದು ವರದಿಯಾಗಿದೆ. ಈ ದೇಶಗಳಲ್ಲಿನ ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ಸ್ಥಳೀಯರಿಗೆ ಮತ್ತೆ ವಿಮಾನ ನಿಲ್ದಾಣದಲ್ಲಿ ಮಾಸ್ಕ್‌ ಗಳನ್ನು ಧರಿಸಲು ಸೂಚಿಸಲಾಗಿದೆ. ಕಠಿಣ ಕ್ರಮಗಳ ಭಾಗವಾಗಿ, ವಿಮಾನ ನಿಲ್ದಾಣಗಳಲ್ಲಿ … Continued

ಭಾರತದಲ್ಲಿ ಹೃದಯಾಘಾತ-ಹಠಾತ್‌ ಸಾವುಗಳ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ : ಸರ್ಕಾರಿ ಮಾಹಿತಿ

ನವದೆಹಲಿ : ಕಳೆದ ಮೂರು ವರ್ಷಗಳಲ್ಲಿ ಭಾರತವು ಹೃದಯಾಘಾತದ ಸಾವುಗಳ ತೀವ್ರ ಏರಿಕೆಗೆ ಸಾಕ್ಷಿಯಾಗಿದೆ, ತಜ್ಞರು ಈ ಪ್ರವೃತ್ತಿಯನ್ನು ಕೋವಿಡ್ -19 ಸಾಂಕ್ರಾಮಿಕದ ದೀರ್ಘಕಾಲದ ಪ್ರಭಾವಕ್ಕೆ ಜೋಡಿಸಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಾರ, 2022 ರಲ್ಲಿ ಮಾತ್ರ ಹೃದಯಾಘಾತ ಪ್ರಕರಣಗಳಲ್ಲಿ 12.5%ರಷ್ಟು ಹೆಚ್ಚಳವಾಗಿದೆ. ಎನ್‌ಸಿಆರ್‌ಬಿಯ ಇತ್ತೀಚಿನ ಮಾಹಿತಿಯು 2022ರಲ್ಲಿ 32,457 ವ್ಯಕ್ತಿಗಳು ಹೃದಯಾಘಾತದಿಂದ … Continued

ಏಷ್ಯಾದ ಈ ದೇಶಲ್ಲಿ ಮತ್ತೆ ಕೋವಿಡ್‌-19 ಸೋಂಕು ಉಲ್ಬಣ….ಪ್ರತಿದಿನ 2,000 ಪ್ರಕರಣ ದಾಖಲು…!

ಸಿಂಗಾಪುರ : ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಅವರು ಶುಕ್ರವಾರ ದೇಶವು ಮತ್ತೊಂದು ಕೋವಿಡ್‌-19 ಉಲ್ಬಣದ ಅಲೆಯನ್ನು ಅನುಭವಿಸುತ್ತಿದೆ ಎಂದು ಹೇಳಿದ್ದಾರೆ. ಅಂದಾಜು ದೈನಂದಿನ ಪ್ರಕರಣಗಳು ಮೂರು ವಾರಗಳ ಹಿಂದೆ ಸುಮಾರು 1,000 ಇದ್ದಿದ್ದು, ಕಳೆದ ಎರಡು ವಾರಗಳಲ್ಲಿ 2,000 ಕ್ಕೆ ಏರಿದೆ ಎಂದು ಒಂಗ್ ಹೇಳಿದ್ದಾರೆ. ಆದಾಗ್ಯೂ, ಸರ್ಕಾರ ಇದನ್ನು “ಸ್ಥಳೀಯ … Continued