ಕೇರಳದಲ್ಲಿ ಕೋವಿಡ್ ಉಪ ತಳಿ JN.1 ಪತ್ತೆ ; ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ

ನವದೆಹಲಿ: ಕೇರಳವು ಕೋವಿಡ್‌-19 ಉಪ-ತಳಿ JN.1 ಸೋಂಕಿನ ಪ್ರಕರಣವನ್ನು ಪತ್ತೆ ಮಾಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ದೃಢಪಡಿಸಿವೆ. ನವೆಂಬರ್ 18 ರಂದು ಆರ್‌ಟಿ-ಪಿಸಿಆರ್‌ (RT-PCR) ಪರೀಕ್ಷೆಯಲ್ಲಿ 79 ವರ್ಷದ ಮಹಿಳೆಯ ಮಾದರಿಯಲ್ಲಿ ಇದು ಪತ್ತೆಯಾಗಿದೆ ಎಂದು ಅದು ತಿಳಿಸಿದೆ. ಶೀತ-ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಹೊಂದಿದ್ದ ರೋಗಿಯು ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು … Continued

ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಏರಿಕೆ : ವಿಮಾನ ನಿಲ್ದಾಣಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ….!

ಇತ್ತೀಚಿನ ವಾರಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳ ತ್ವರಿತ ಹೆಚ್ಚಳದ ಮಧ್ಯೆ ವಿವಿಧ ಆಗ್ನೇಯ ಏಷ್ಯಾದ ದೇಶಗಳು ಮತ್ತೆ ನಿರ್ಬಂಧಗಳನ್ನು ವಿಧಿಸಿವೆ ಮತ್ತು ಮುಖದ ಮಾಸ್ಕ್ ಅನ್ನು ಕಡ್ಡಾಯಗೊಳಿಸಿವೆ ಎಂದು ವರದಿಯಾಗಿದೆ. ಈ ದೇಶಗಳಲ್ಲಿನ ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ಸ್ಥಳೀಯರಿಗೆ ಮತ್ತೆ ವಿಮಾನ ನಿಲ್ದಾಣದಲ್ಲಿ ಮಾಸ್ಕ್‌ ಗಳನ್ನು ಧರಿಸಲು ಸೂಚಿಸಲಾಗಿದೆ. ಕಠಿಣ ಕ್ರಮಗಳ ಭಾಗವಾಗಿ, ವಿಮಾನ ನಿಲ್ದಾಣಗಳಲ್ಲಿ … Continued

ಭಾರತದಲ್ಲಿ ಹೃದಯಾಘಾತ-ಹಠಾತ್‌ ಸಾವುಗಳ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ : ಸರ್ಕಾರಿ ಮಾಹಿತಿ

ನವದೆಹಲಿ : ಕಳೆದ ಮೂರು ವರ್ಷಗಳಲ್ಲಿ ಭಾರತವು ಹೃದಯಾಘಾತದ ಸಾವುಗಳ ತೀವ್ರ ಏರಿಕೆಗೆ ಸಾಕ್ಷಿಯಾಗಿದೆ, ತಜ್ಞರು ಈ ಪ್ರವೃತ್ತಿಯನ್ನು ಕೋವಿಡ್ -19 ಸಾಂಕ್ರಾಮಿಕದ ದೀರ್ಘಕಾಲದ ಪ್ರಭಾವಕ್ಕೆ ಜೋಡಿಸಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಾರ, 2022 ರಲ್ಲಿ ಮಾತ್ರ ಹೃದಯಾಘಾತ ಪ್ರಕರಣಗಳಲ್ಲಿ 12.5%ರಷ್ಟು ಹೆಚ್ಚಳವಾಗಿದೆ. ಎನ್‌ಸಿಆರ್‌ಬಿಯ ಇತ್ತೀಚಿನ ಮಾಹಿತಿಯು 2022ರಲ್ಲಿ 32,457 ವ್ಯಕ್ತಿಗಳು ಹೃದಯಾಘಾತದಿಂದ … Continued

ಏಷ್ಯಾದ ಈ ದೇಶಲ್ಲಿ ಮತ್ತೆ ಕೋವಿಡ್‌-19 ಸೋಂಕು ಉಲ್ಬಣ….ಪ್ರತಿದಿನ 2,000 ಪ್ರಕರಣ ದಾಖಲು…!

ಸಿಂಗಾಪುರ : ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಅವರು ಶುಕ್ರವಾರ ದೇಶವು ಮತ್ತೊಂದು ಕೋವಿಡ್‌-19 ಉಲ್ಬಣದ ಅಲೆಯನ್ನು ಅನುಭವಿಸುತ್ತಿದೆ ಎಂದು ಹೇಳಿದ್ದಾರೆ. ಅಂದಾಜು ದೈನಂದಿನ ಪ್ರಕರಣಗಳು ಮೂರು ವಾರಗಳ ಹಿಂದೆ ಸುಮಾರು 1,000 ಇದ್ದಿದ್ದು, ಕಳೆದ ಎರಡು ವಾರಗಳಲ್ಲಿ 2,000 ಕ್ಕೆ ಏರಿದೆ ಎಂದು ಒಂಗ್ ಹೇಳಿದ್ದಾರೆ. ಆದಾಗ್ಯೂ, ಸರ್ಕಾರ ಇದನ್ನು “ಸ್ಥಳೀಯ … Continued

ದೇಶದಲ್ಲಿ ಮತ್ತೆ ಏರುತ್ತಿರುವ ಕೋವಿಡ್‌ ಸೋಂಕು: 126 ದಿನಗಳ ನಂತರ 800 ದಾಟಿದ ದೈನಂದಿನ ಪ್ರಕರಣ…!

ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾದ ದೈನಂದಿನ ಕೋವಿಡ್ ಪ್ರಕರಣಗಳು ನಾಲ್ಕು ತಿಂಗಳುಗಳಲ್ಲಿ ಅತಿ ಹೆಚ್ಚಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ 841 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳು ಈಗ 5,389 ಕ್ಕೆ ಏರಿದೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಅಧಿಕೃತ ಅಂಕಿಅಂಶಗಳನ್ನು ನವೀಕರಿಸಲಾಗಿದೆ.ದೇಶದ … Continued

ಕೋವಿಡ್-19 : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿದ ಕೇರಳ

ತಿರುವನಂತಪುರಂ: ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಕೇರಳ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯವು ಕೋವಿಡ್ ಪುನರುತ್ಥಾನದ ಅಪಾಯದಲ್ಲಿರುವುದರಿಂದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಎಲ್ಲ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ ಸಮಾರಂಭಗಳಲ್ಲಿ ಜನರಿಗೆ ಮಾಸ್ಕ್ ಅನ್ನು ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಅನುಸರಿಸುವಂತೆ ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಜನರಿಗೆ … Continued

ಕೋವಿಡ್‌-19: ಚೀನಾ ‘ಕೊರೊನಾ ಉಲ್ಬಣʼ ಎದುರಿಸುತ್ತಿರುವಾಗ ಇದೇ ಮೊದಲ ಬಾರಿಗೆ ಮಾತನಾಡಿದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೋಮವಾರ (ಡಿಸೆಂಬರ್ 26) ದೇಶದಲ್ಲಿ ಪ್ರಸ್ತುತ ಕೊರೊನಾ ವೈರಸ್ (COVID-19) ಪರಿಸ್ಥಿತಿಯ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಈ ತಿಂಗಳ ಆರಂಭದಲ್ಲಿ ರಾಷ್ಟ್ರವು ಕೆಲವು ಕಠಿಣ ಕ್ರಮಗಳನ್ನು ಸರಾಗಗೊಳಿಸಿದ ನಂತರ ಚೀನಾ ಕೋವಿಡ್ ಪ್ರಕರಣಗಳ ಹೊಸ ಅಲೆಯೊಂದಿಗೆ ಹೋರಾಡುತ್ತಿದೆ. ಜೀವಗಳನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕ್ಸಿ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. … Continued

ಕೋವಿಡ್ -19 : ಚೀನಾ, ಇತರ ದಕ್ಷಿಣ ಏಷ್ಯಾದ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ನವದೆಹಲಿ: ಚೀನಾದಲ್ಲಿ ಕೋವಿಡ್ -19 ಭಾರಿ ಉಲ್ಬಣದ ಸುದ್ದಿಯ ನಡುವೆ, ಭಾರತದ ಕೋವಿಡ್‌ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಏಷ್ಯಾದ ದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮಾಂಡವಿಯಾ ಶನಿವಾರ ಪ್ರಕಟಿಸಿದ್ದಾರೆ. ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು … Continued

ಕೋವಿಡ್‌-19 ಮುನ್ನೆಚ್ಚರಿಕೆ : ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ

ಬೆಂಗಳೂರು: ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕು ಮತ್ತೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಸ್‌.ಸತ್ಯವತಿ, ಮಾಸ್ಕ್‌ ಹಾಕಿಕೊಳ್ಳದ ಪ್ರಯಾಣಿಕರಿಗೆ ಚಾಲನಾ ಸಿಬ್ಬಂದಿ ಜಾಗೃತಿ ಮೂಡಿಸಬೇಕು. ಚಾಲನಾ ಸಿಬ್ಬಂದಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್‌ … Continued

ಹಲವು ದೇಶಗಳಲ್ಲಿ ಕೋವಿಡ್‌ ಹೆಚ್ಚಳ: ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಇವುಗಳನ್ನು ಪಾಲಿಸಲು ಸೂಚನೆ

ಬೆಂಗಳೂರು: ಚೀನಾ (China) ಸೇರಿ ಹಲವು ದೇಶಗಳಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯಗಳು ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿದ ನಂತರ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನು (Covid Guidelines) ಬಿಡುಗಡೆ ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಕೋವಿಡ್-19 ಪರಿಸ್ಥಿತಿಯ ಹಿನ್ನಲೆಯಲ್ಲಿ … Continued