ಕೋವಿಡ್ ಹೊಸ ರೂಪಾಂತರ ಪತ್ತೆ, ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ : ಸಿಎಂ ಸಭೆ ನಂತರ ರಾಜ್ಯದ ಜನರಿಗೆ ಹೊರಬಿತ್ತು ಸರ್ಕಾರದ ಮಹತ್ವದ ಸೂಚನೆಗಳು

ಬೆಂಗಳೂರು : ಕೋವಿಡ್ 19 , ರೂಪಾಂತರಿ ವೈರಸ್ ಒಮಿಕ್ರಾನ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಅನೇಕ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಹಾಗೂ ರಾಜ್ಯದ ಜನರಿಗೆ ಹಲವಾರು ಸೂಚನೆಗಳನ್ನು ನೀಡಲಾಗಿದೆ. ಈ ಕುರಿತು ಮಾಧ್ಯಮದವರ ಜೊತೆಗೆ ಮಾತನಾಡಿದ ಕಂದಾಯ ಸಚಿವ ಆರ್, ಅಶೋಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸರ್ಕಾರ … Continued