ಕೊರೊನಾ ಮಾರ್ಗಸೂಚಿ ಜಾರಿ ವಿಷಯದಲ್ಲಿ ರಾಜಿಯಿಲ್ಲ: ಸಚಿವ ಡಾ.ಸುಧಾಕರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವಂತ ನೂತನ ಮಾರ್ಗಸೂಚಿ ಕ್ರಮಗಳು ಏಕಾಏಕಿ ಜಾರಿಗೆ ತಂದಿಲ್ಲ, ನಿಯಮ ಜಾರಿ ವಿಷಯದಲ್ಲಿ ಯಾವುದೇ ರಾಜಿಯೂ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಸ್ಪಷ್ಟಪಡಿಸಿದ್ದಾರೆ. ಸಿನಿಮಾ ಥಿಯೇಟರ್​ಗಳಲ್ಲಿ ಶೇ 100ರಷ್ಟು ಆಸನಗಳಿಗೆ ಅವಕಾಶ ನೀಡಬೇಕು ಎಂದು ನಟ ಪುನೀತ್ ರಾಜ್​ಕುಮಾರ್ ಮನವಿ … Continued