ಕಲಘಟಗಿ: ಧ್ವಜ ಮೆರವಣಿಗೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ, 14 ಜನರ ಮೇಲೆ ಪ್ರಕರಣ ದಾಖಲು

ಕಲಘಟಗಿ: ಧ್ವಜ ಮೆರವಣಿಗೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ 14 ಜನರ ಮೇಲೆ ಪ್ರಕರಣ ದಾಖಲು ಕಲಘಟಗಿ: ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ತ್ರಿವರ್ಣ ಧ್ವಜದ ಮೆರವಣಿಗೆಯ ವೇಳೆ ಕೊವೀಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ 14 ಜನರ ಮೇಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೊಟ್ಟಿಲು ನಗರಿಯಾದ ಕಲಘಟಗಿಯಲ್ಲಿ ಮಾಜಿ ಸಚಿವ ಸಂತೋಷ ‌ಲಾಡ್‌ ನೇತೃತ್ವದಲ್ಲಿ … Continued