ಬೆಂಗಳೂರಲ್ಲಿ ಮೂರು ಕೊವಿಡ್ ಆರೈಕೆ ಕೇಂದ್ರ, ರಾಜ್ಯದಲ್ಲಿ ಪ್ರತಿದಿನ ೩ ಲಕ್ಷ ಜನರಿಗೆ ಲಸಿಕೆ: ಸಿಎಂ ಬಿಎಸ್ವೈ
ಬೆಂಗಳೂರು: ಬೆಂಗಳೂರು, ಕಲಬುರಗಿ ಮತ್ತು ಬೀದರ್ ಈ ಪ್ರದೇಶಗಳಲ್ಲಿ ಕೊವಿಡ್ ಪ್ರಕರಣಗಳಲ್ಲಿ ಹೆಚ್ಚಳವಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಪ್ರದೇಶಗಳ ಬಗ್ಗೆ ಹೆಚ್ಚು ಗಮನ ಕೊಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಕೆಲವು ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದೇಶದ ಕೊವಿಡ್ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ವಿಡಿಯೋ ಸಮಾವೇಶದ ನಂತರ … Continued