೬ರಿಂದ ೮ನೇ ತರಗತಿಗಳು ಆರಂಭ

ಬೆಂಗಳೂರು: ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದರೊಂದಿಗೆ ಸೋಮವಾರದಿಂದ ರಾಜ್ಯದಲ್ಲಿ 6ರಿಂದ 8ನೇ ತರಗತಿಗಳು ಪೂರ್ಣಪ್ರಮಾಣದಲ್ಲಿ ಪ್ರಾರಂಭವಾಗಿವೆ. ಗಡಿಭಾಗದ ತಾಲ್ಲೂಕು, ಗ್ರಾಮ ಹಾಗೂ ಬೆಂಗಳೂರುನಗರದಲ್ಲಿ 8ನೇ ತರಗತಿಗಳನ್ನು ಮಾತ್ರ ಪ್ರಾರಂಭಿಸಲಾಗಿದೆ. ಕೇರಳ ಗಡಿಭಾಗದ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಆರು ಮತ್ತು 7ನೇ ತರಗತಿ ಆರಂಭವಾಗದ ಶಾಲೆಗಳಲ್ಲಿ ವಿದ್ಯಾಗಮವನ್ನು ಮುಂದುವರೆಸಲಾಗಿದೆ. ಆದರೆ ಹಾಜರಾತಿ … Continued

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತಡೆಗೆ “ನಾನು ಜವಾಬ್ದಾರʼ ಅಭಿಯಾನ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತೀವ್ರ ಗತಿಯಲ್ಲಿ ಹಡುತ್ತಿರುವುದರಿಂದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ “ನಾನು ಜವಾಬ್ದಾರʼ ಅಭಿಯಾನ ಆರಂಭಿಸಲು ನಿರ್ಧರಿಸಿದ್ದಾರೆ. ಮಾಸ್ಕ್‌, ಸ್ಯಾನಿಟೈಜರ್‌ ಬಳಕೆ, ಸಾಮಾಜಿಕ ಅಂತರ ಕಾಪಾಡುವ ಅವಶ್ಯಕತೆ ತಿಳಿಸುವುದು ಅಭಿಯಾನದ ಉದ್ದೇಶವಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಆತಂಕಕಾರಿ ಏರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿ, ನಾನು ಜವಾಬ್ದಾರ ಅಭಿಯಾನದ ಉದ್ದೇಶದ … Continued

ನಿರ್ಲಕ್ಷಿಸಿದರೆ ಕೊವಿಡ್‌ ಮತ್ತೆ ನಮ್ಮ ಮನೆ ಬಾಗಿಲು ಬಡಿಯಲಿದೆ:ಮಹಾ ಸಿಎಂ

ಮುಂಬೈ: ಕೊವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ಹೀಗೆ ಆದರೆ ಮತ್ತೆ ನಮ್ಮ ಮನೆ ಬಾಗಿಲು ಬಡಿಯಲಿದೆ. ಇದು ಎರಡನೇ ಅಲೆಯೋ ಅಥವಾ ಇಲ್ಲವೋ ಎಂಬುದುಎರಡು ವಾರಗಳಲ್ಲಿ ಗೊತ್ತಾಗಲಿದೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ ಠಾಕ್ರೆ ಹೇಳಿದ್ದಾರೆ. ಅವರು ಮುಂಬೈನಲ್ಲಿ ರಾಜ್ಯದ ಕೊವಿಡ್‌-೧೯ರ ಪರಿಸ್ಥಿತಿ ಕುರಿತು ಎಲ್ಲಾ ವಿಭಾಗೀಯ ಆಯುಕ್ತರು ಮತ್ತು ಸಂಗ್ರಾಹಕರ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ … Continued

ಕೊವಿಡ್‌ ಲಾಕ್‌ಡೌನ್‌ನಿಂದ ಚಂದ್ರಯಾನ-೩ ವಿಳಂಬ

ಭಾರತದ ಚಂದ್ರಯಾನ -3 ಅನ್ನು 2022 ರಲ್ಲಿ ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ಹೇಳಿದ್ದಾರೆ. ಕೊವಿಡ್‌ -19 ಲಾಕ್‌ಡೌನ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹಲವಾರು ಯೋಜನೆಗಳನ್ನು ವಿಳಂಬ ಮಾಡಿದೆ. 2020 ರ ಕೊನೆಯಲ್ಲಿ ಪ್ರಾರಂಭವಾಗಬೇಕಿದ್ದ ಚಂದ್ರಯಾನ -3 ಮತ್ತು ದೇಶದ ಮೊದಲ ಮಾನವಸಹಿತ ಬಾಹ್ಯಾಕಾಶ ಯಾನವಾದ ಗಗನಯಾನ ಈ ಕಾರಣದಿಂದ … Continued

ಕೊವಿಡ್‌ ಪ್ರಕರಣಗಳ ಹೆಚ್ಚಳ: ಪುಣೆ, ಪಿಂಪ್ರಿ-ಚಿಂಚ್‌ವಾಡಾದಲ್ಲಿ ಶಾಲಾ-ಕಾಲೇಜುಗಳು ತಾತ್ಕಾಲಿಕ ಬಂದ್‌

ಪುಣೆ: ಪುಣೆ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಪುಣೆ ಮತ್ತು ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಶಾಲೆಗಳು, ಕಾಲೇಜುಗಳು ಮತ್ತು ಖಾಸಗಿ ತರಬೇತಿಯನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗುವುದು ಹಾಗೂ ಫೆಬ್ರವರಿ 28ರ ವರೆಗೆ ಪರಿಸ್ಥಿತಿಯನ್ನು ಮತ್ತೆ ಪರಿಶೀಲಿಸಲಾಗುವುದು ಎಂದು ಪುಣೆ ವಿಭಾಗೀಯಆಯುಕ್ತ ಸೌರಭ್ ರಾವ್ ತಿಳಿಸಿದ್ದಾರೆ. ವೈದ್ಯಕೀಯ ಸೇವೆಗಳು, ಹಾಲು ಸರಬರಾಜಿನಂತಹ ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಿ … Continued

ವಾರದಲ್ಲಿ ಮತ್ತೆ ಏರಿಕೆಯಾದ ಕೋವಿಡ್‌ ಹೊಸ ಸೋಂಕುಗಳ ಸಂಖ್ಯೆ: ೨ನೇ ಅಲೆ ಆತಂಕ

ನವ ದೆಹಲಿ: ಕಳೆದ ಏಳು ದಿನಗಳಲ್ಲಿ ಸುಮಾರು 87,000 ಕೊರೋನವೈರಸ್ ಕಾಯಿಲೆಯ (ಕೋವಿಡ್ -19) ಪ್ರಕರಣಗಳು ವರದಿಯಾಗಿದೆ. ಭಾನುವಾರ ಅತಿ ಹೆಚ್ಚುಪ್ರಕರಣಗಳು ಕಂಡುಬಂದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶವು 14,264 ತಾಜಾ ಸೋಂಕುಗಳನ್ನು ಕಂಡಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರವು ಜಾರಿಗೊಳಿಸಿದ ಸುರಕ್ಷತಾ ಪ್ರೋಟೋಕಾಲ್‌ಗಳಲ್ಲಿನ ಸಡಿಲತೆಯ ಆತಂಕದ ಮಧ್ಯೆ ಕಳೆದ ವಾರ 86,711 ಕೋವಿಡ್ … Continued

ಮತ್ತೆ ೧೪ ಸಾವಿರ ದಾಟಿದ ಕೊವಿಡ್‌ ಸೋಂಕಿನ ಪ್ರಕರಣ

ಭಾರತದಲ್ಲಿ ದೈನಂದಿನ ಕೊವಿಡ್‌-19 ಪ್ರಕರಣಗಳು ಸತತ ನಾಲ್ಕನೇ ದಿನದಲ್ಲಿ 14,264 ಹೊಸ ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,09,91,651 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಭಾನುವಾರ ತಿಳಿಸಿವೆ. 90 ದೈನಂದಿನ ಹೊಸ ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 1,56,302 ಕ್ಕೆ ಏರಿದೆ. ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 1,06,89,715 ಕ್ಕೆ … Continued

ಕರ್ನಾಟಕಕ್ಕೆ ಮಹಾರಾಷ್ಟ್ರದ ಆತಂಕ: ಆ ರಾಜ್ಯದ ಪ್ರಯಾಣಿಕರಿಗೆ ಪ್ರತ್ಯೇಕ ಕೊವಿಡ್‌ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಕೊರೊನಾ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ಪ್ರಮುಖವಾಗಿ ಕೇರಳ, ಮಹಾರಾಷ್ಟ್ರದಲ್ಲಿ ಶೇ.75ರಷ್ಟು ಪ್ರಕರಣಗಳು ದಾಖಲಾಗುತ್ತಿದೆ. ಮಹಾರಾಷ್ಟ್ರ,ಕೇರಳದಲ್ಲಿ ಅಪಾಯಕಾರಿ ಬ್ರಿಟನ್ ವೈರಸ್ ಎಫ್484ಕೆ ವೇಗವಾಗಿ ವ್ಯಾಪಿಸುತ್ತಿದೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮಹಾರಾಷ್ಟ್ರ ಮಾರ್ಗಸೂಚಿ ಪ್ರಕಟಿಸಿದೆ. ಹೊಸ ಮಾರ್ಗಸೂಚಿಗಳು: … Continued

ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ: ರೈತರ ಮಹಾಪಂಚಾಯತ್‌ ರದ್ದು

ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ಬೀದಿಗಿಳಿದು ಹೋರಾಟ ಮಾಡಲು ರೈತರು ನಿರ್ಧರಿಸಿದ್ದು ಅದರ ಭಾಗವಾಗಿ ಹಲವೆಡೆ ಮಹಾಪಂಚಾಯತ್ ನಡೆಸಿ, ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ಧಾರೆ. ನವದೆಹಲಿಯ ಗಡಿಭಾಗದಲ್ಲಿ ನಡೆಸುತ್ತಿರುವ ಹೋರಾಟ ಮೂರು ತಿಂಗಳ ಸಮೀಪಕ್ಕೆ ಬಂದಿದೆ. ಅದರೆ ಮಹಾರಾಷ್ಟ್ರದಲ್ಲಿ ಮಹಾ ಪಂಚಾಯತ್‌ ನಡೆಸಲು ರೈತರಿಗೆ ಕೊರೊನಾ … Continued

ಪಂಚ ರಾಜ್ಯಗಳಲ್ಲಿ ಮತ್ತೆ ಕೊರೊನಾ ಅಬ್ಬರ

ಕೇರಳ, ಮಹಾರಾಷ್ಟ್ರ, ಪಂಜಾಬ್‌, ಛತ್ತೀಸ್‌ಗಢ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ದೈನಂದಿನ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಪಂಜಾಬ್‌ನಲ್ಲಿ 383 ಹೊಸ ಪ್ರಕರಣಗಳು ವರದಿಯಾಗಿದ್ದರೆ, ಛತ್ತೀಸಗಢದಲ್ಲಿ 259 ಹೊಸ ಪ್ರಕರಣಗಳು ಮತ್ತು ಮಧ್ಯಪ್ರದೇಶದಲ್ಲಿ 297 ಹೊಸ ಪ್ರಕರಣಗಳು ವರದಿಯಾಗಿವೆ. ದೇಶಾದ್ಯಂತ ಶನಿವಾರ 13,993 ಹೊಸ … Continued