ವಿಡಿಯೋ | ಬೆಚ್ಚಿಬೀಳಿಸುವ ದೃಶ್ಯ : ಬೈಕ್ ಸವಾರನ ಮೇಲೆ ಹಸುವಿನ ಭೀಕರ ದಾಳಿ ; ಜನ ದೊಣ್ಣೆಯಿಂದ ಹೊಡೆದ್ರೂ ಬಿಡದ ಆಕಳು

ರಾಜಕೋಟ : ಆಕಳೊಂದು ದ್ವಿಚಕ್ರ ವಾಹನ ಸವಾರನ ಮೇಲೆ ಭೀಕರವಾಗಿ ದಾಳಿ ಮಾಡಿರುವ ಘಟನೆ ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ತಾಲೂಕಿನ ವೇರಾವಲ್‌ ಗ್ರಾಮದಲ್ಲಿ ನಡೆದಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ವ್ಯಕ್ತಿಯ ಪ್ರಾಣ ಉಳಿದಿದೆಯಾದರೂ, ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳ ಪ್ರಕಾರ, ವ್ಯಕ್ತಿಯೊಬ್ಬರು ರಸ್ತೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು … Continued