ದಾವಣಗೆರೆ : ಚಿರತೆ ದಾಳಿಯಿಂದ ತನ್ನ ಮಾಲೀಕನ ಕಾಪಾಡಿದ ಹಸು…!

ದಾವಣಗೆರೆ : ತನ್ನ ಮಾಲೀಕನ ಮೇಲೆ ಚಿರತೆ ದಾಳಿ ಮಾಡಿದಾಗ ರಕ್ಷಣೆಗೆ ಧಾವಿಸಿದ ಹಸು ಮಾಲೀಕನ ಜೀವ ಉಳಿಸಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದ ವರದಿಯಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಚನ್ನಗಿರಿ ತಾಲ್ಲೂಕಿನ ಉಬ್ರಾಣಿ ಹೋಬಳಿಯ ಕೊಡಗೀಕೆರೆ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಚಿರತೆಯಿಂದ … Continued