ಬಕ್ರೀದ್ ಹಬ್ಬದಂದು ಗೋಹತ್ಯೆ ಮಾಡುವಂತಿಲ್ಲ : ರಾಜ್ಯ ಸರ್ಕಾರದ ಸೂಚನೆ

ಬೆಂಗಳೂರು: ಜುಲೈ 9 ಹಾಗೂ ಜುಲೈ 10 ರಂದು ದೇಶಾದ್ಯಂತ ಬಕ್ರೀದ್ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬದಂದು ರಾಜ್ಯದಲ್ಲಿ ಗೋಹತ್ಯೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸೂಚಿಸಿದೆ. ಬಕ್ರೀದ್‌ ದಿನದಂದು ರಾಜ್ಯದಲ್ಲಿ ಗೋಹತ್ಯೆ ಮಾಡದಂತೆ ನೋಡಿಕೊಳ್ಳಲು ಸರ್ಕಾರವು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹಬ್ಬದ ಸಂದರ್ಭದಲ್ಲಿ ಹಸು, ಕರು, ಎತ್ತು, … Continued