ಗೋಹತ್ಯೆಗೆ ಸಂಪೂರ್ಣ ನಿಷೇಧ: ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡಿನಲ್ಲಿ ಹಸು ಹಾಗೂ ಕರುಗಳ ವಧೆಗೆ ಸಂಪೂರ್ಣ ನಿಷೇಧ ಹೇರಿರುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ತಮಿಳುನಾಡು ಸರ್ಕಾರ ತನ್ನ ಮೇಲ್ಮನವಿಯಲ್ಲಿ, ಮದ್ರಾಸ್ ಹೈಕೋರ್ಟ್ ನೀಡಿರುವ ಸಂಪೂರ್ಣ ನಿಷೇಧದ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ, 1958ರ ವಿರುದ್ಧವಾಗಿದೆ ಎಂದು ವಾದಿಸಿದೆ. ಈ ಕಾಯ್ದೆಯ … Continued

ವೀಡಿಯೊ..: ಸಾವರ್ಕರ್ ದನದ ಮಾಂಸ ತಿನ್ನುತ್ತಿದ್ದರು, ಗೋಹತ್ಯೆಯ ವಿರುದ್ಧ ಇರಲಿಲ್ಲ : ಭಾರೀ ವಿವಾದಕ್ಕೆ ಕಾರಣವಾದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಬೆಂಗಳೂರು : ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯ ವಿರುದ್ಧ ಇರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಚಿತ್ಪಾವನ ಬ್ರಾಹ್ಮಣ’ರಾದ ಸಾವರ್ಕರ್ ಮಾಂಸ ತಿನ್ನುತ್ತಿದ್ದರು. ಅವರು ಮಾಂಸಾಹಾರಿ ಮತ್ತು ಅವರು ಗೋಹತ್ಯೆಯ ವಿರೋಧಿಯಾಗಿರಲಿಲ್ಲ. ಅವರು ಗೋಮಾಂಸವನ್ನೂ ತಿನ್ನುತ್ತಿದ್ದರು ಎಂದು … Continued