ಹೊನ್ನಾವರ | ಹಸು ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಸುವೊಂದನ್ನು ಕಳ್ಳತನ ಮಾಡಲು ಪ್ರಯತ್ನಿಸಿದ ಇಬ್ಬರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಮತ್ತು ಉಡುಪಿ ಜಿಲ್ಲೆಗಳ ನಿವಾಸಿಗಳಾದ ಮೊಹಮ್ಮದ್ ಜಾಫರ್ ಜಕ್ವಾನ್ ಮತ್ತು ಸಬೀಲ್ ಬೆಟ್ಟಿ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಸೆ. 4ರಂದು ಮಧ್ಯರಾತ್ರಿ ಅವಧಿಯಲ್ಲಿ ಕಾರಿನಲ್ಲಿ ಬಂದು ರಸ್ತೆಯ ಬದಿಯಲ್ಲಿ ಮಲಗಿದ್ದ … Continued

ಪೊಲೀಸ್‌ ಇನ್ಸ್‌ಪೆಕ್ಟರ್‌ ಮೇಲೆ ವಾಹನ ನುಗ್ಗಿಸಿದ ಗೋ ಕಳ್ಳರು: ಎಸ್‌ಐಗೆ ಗಾಯ, ಕಳ್ಳರು ಪರಾರಿ

ಮಂಗಳೂರು : ಅಕ್ರಮ ಗೋ ಸಾಗಾಟದ ವಾಹನ ತಡೆದು ನಲ್ಲಿಸಲು ಯತ್ನಿಸಿದ ಎಸ್‌ಐ ಅವರಿಗೆ ಗೋ ಸಾಗಾಟದ ವಾಹನ ತಾಗಿ ಗಾಯಗೊಂಡ ಘಟನೆ ರವಿವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುದ್ಕೋಳಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಪುಂಜಾಲಕಟ್ಟೆ ಠಾಣಾ ಎಸ್‌ಐ ಸುತೇಶ್‌ ಅವರು ಗಾಯಗೊಂಡಿದ್ದು, ಈ ವೇಳೆ ಗೋ ಕಳ್ಳರು … Continued