ಹೊನ್ನಾವರ : ಮೇಯಲು ಬಿಟ್ಟ ಗೋವನ್ನು ಹತ್ಯೆ ಮಾಡಿ ಮಾಂಸ ಕದ್ದೊಯ್ದ ಕಳ್ಳರು

ಹೊನ್ನಾವರ : ಮೇಯಲು ಬಿಟ್ಟಿದ್ದ ಹಸುವನ್ನು ಹತ್ಯೆ ಮಾಡಿ ಅದರ ಮಾಂಸವನ್ನು ಒಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರಿನ ಜಡ್ಡಿಗದ್ದೆ ಸಮೀಪದ ಕಿರ್ಸಾನಹಕ್ಕಲದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇದು ಸ್ಥಳೀಯರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಹತ್ಯೆ ಮಾಡಿದ ಗೋವಿನ ತಲೆಯ ಭಾಗ, ಚರ್ಮ, ಮೂಳೆಯ ಭಾಗಗಳನ್ನು ಬಿಸಾಡಿ ಹೋಗಿರುವುದು ಸೋಮವಾರ … Continued

ವೀಡಿಯೊ…| ಶಿರಸಿ : ಆಹಾರವೆಂದು ಭಾವಿಸಿ ‘ನಾಡ ಬಾಂಬ್‌’ ತಿನ್ನಲು ಹೋದ ಆಕಳು ; ಸ್ಫೋಟಕ್ಕೆ ಛಿದ್ರಗೊಂಡ ಮುಖ…

ಶಿರಸಿ: ಅಕ್ರಮ ಚಟುವಟಿಕೆಗಳಿಗಾಗಿ ಇರಿಸಲಾಗಿದ್ದ ನಾಡ ಬಾಂಬ್‌ ಸಿಡಿದು ಹಸುವೊಂದು ಮಾರಣಾಂತಿಕವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಮಳಲಿ ಗ್ರಾಮದ ಹೊಸಮನೆ ಬಳಿ ನಡೆದಿದೆ ಎಂದು ವರದಿಯಾಗಿದೆ. ಶಿರಸಿ ತಾಲೂಕಿನ ಹೊಸಮನೆ ನಿವಾಸಿ ಲಕ್ಷ್ಮಣ ಗೌಡ ಎಂಬವರಿಗೆ ಸೇರಿದ ಈ ಆಕಳು, ಅಕೇಶಿಯಾ ತೋಪಿನಲ್ಲಿ ಮೇಯುತ್ತಿದ್ದಾಗ ಆಹಾರವೆಂದು ತಿಳಿದು ಅಲ್ಲಿ ಇರಿಸಲಾಗಿದ್ದ ನಾಡ … Continued

ಬೆಂಗಳೂರು | ಮಚ್ಚಿನಿಂದ ಆಕಳಿನ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳು ; ಹಸು ಸಾವು

ಬೆಂಗಳೂರು: ಕಿಡಿಗೇಡಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದರೂ ಫಲಕಾರಿಯಾಗದೆ ಹಸು ಮೃತಪಟ್ಟಿದೆ ಎಂದು ಹೇಳಲಾಗಿದೆ. ಸೂಲಿವಾರದ ಡೇರಿ ಅಧ್ಯಕ್ಷರಾದ ಮರಿಬಸವಯ್ಯ ಎಂಬವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದು, ಹಳೆಯ ವೈಷಮ್ಯಕ್ಕೆ ಹಸುವಿನ ಕೆಚ್ಚಲ ಕೊಯ್ದಿದ್ದಾರೆ ಎಂದು ಮಾಲೀಕರು ಆರೋಪಿಸಿದ್ದಾರೆ. ಸುಮಾರು … Continued

ಭಟ್ಕಳ | ಗರ್ಭಿಣಿ ಹಸುವಿನ ಹತ್ಯೆ ಮಾಡಿದ ದುಷ್ಕರ್ಮಿಗಳು…

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಗರ್ಭಿಣಿ ಹಸುವನ್ನು ಕಡಿದು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್‌ನೀರ್ ಬಳಿಯಲ್ಲಿ ಗರ್ಭಿಣಿ ಹಸು ಕಡಿದು ಹೊಟ್ಟೆಯೊಳಗಿದ್ದ ಕರು ಮತ್ತು ಗೋವಿನ ಬಾಲವನ್ನು ವೆಂಕಟಾಪುರ ನದಿಯಂಚಿನಲ್ಲಿ ಎಸೆದ ದುರುಳರು ಗೋಮಾಂಸದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗೋವಿನ ಹೊಟ್ಟೆಯೊಳಗಿದ್ದ ಪುಟ್ಟ ಕರುವನ್ನು ಗೋಣಿ … Continued

ವೀಡಿಯೊ..| ಮಂಡ್ಯ ; ಅಪರೂಪದ ವಿದ್ಯಮಾನ : ಮೂರು ಕರುಗಳಿಗೆ ಜನ್ಮ ನೀಡಿದ ಹಸು…!

ಮಂಡ್ಯ: ಸಾಮಾನ್ಯವಾಗಿ ಹಸುಗಳು ಒಂದು ಸಲಕ್ಕೆ ಒಂದೇ ಕರುವಿಗೆ ಜನ್ಮವನ್ನು ನೀಡುತ್ತವೆ. ಆದರೆ ಅಪರೂಪದ ವಿದ್ಯಮಾನದಲ್ಲಿ ಕೆಲವು ಕಡೆಗಳಲ್ಲಿ ಅವಳಿ ಕರುಗಳಿಗೆ ಜನ್ಮ ನೀಡಿದ ಉದಾಹರಣೆಗಳೂ ಇವೆ. ಆದರೆ ಹಸು ಮೂರು ಕರುಗಳಿಗೆ ಜನ್ಮ ನೀಡಿದ ವಿದ್ಯಮಾನ ಅಪರದಲ್ಲಿ ಅಪರೂಪದ ವಿದ್ಯಮಾನ ಎಂದೇ ಹೇಳಬಹುದು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದ ನಿವಾಸಿ ಕಂಠಿ … Continued

ಇದು ಕಲಿಯುಗದ ʼಕಾಮಧೇನುʼ : ಇದು ಈವರೆಗೆ ಕರುವನ್ನೇ ಹಾಕಿಲ್ಲ…ಆದರೂ ಪ್ರತಿದಿನ ನೀಡುತ್ತಿದೆ 4 ಲೀಟರ್ ಹಾಲು…!

ಲಕ್ನೋ: ಬೆರಗುಗೊಳಿಸಿರುವ ಗಮನಾರ್ಹ ವಿದ್ಯಮಾನವೊಂದರಲ್ಲಿ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಹಸುವೊಂದು ಕರುವಿಗೆ ಜನ್ಮ ನೀಡದಿದ್ದರೂ ಪ್ರತಿದಿನ ಹಾಲು ನೀಡುತ್ತಿದೆ…! ಈ ಅಚ್ಚರಿಯ ವಿದ್ಯಮಾನಕ್ಕಾಗಿ ಸ್ಥಳೀಯವಾಗಿ ಈ ಹಸುವನ್ನು ʼಕಾಮಧೇನುʼ ಎಂದು ಪೂಜಿಸಲಾಗುತ್ತದೆ. ಇದು ಈಗ ಜನರಿಗೆ ಮತ್ತು ತಜ್ಞರಿಗೆ ಇದುಆಕರ್ಷಣೆಯ ವಿಷಯವಾಗಿದೆ. ಪಯಾಗಪುರ ತೆಹಸಿಲ್‌ನ ಗಂಗಾತಿವಾರಿಪುರ ಗ್ರಾಮದ ಈ ಹಸು ನಿವೃತ್ತ ಪ್ರಾಧ್ಯಾಪಕ ಡಾ. … Continued

ಗೋವುಗಳನ್ನು ʼರಾಜ್ಯ ಮಾತೆʼ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಪ್ರಮುಖ ನಿರ್ಧಾರದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ರಾಜ್ಯ ಸರ್ಕಾರವು ದೇಸಿ ಹಸುಗಳನ್ನು ‘ರಾಜ್ಯ ಮಾತಾ-ಗೋಮಾತೆ’ ಎಂದು ಘೋಷಣೆ ಮಾಡಿದೆ. ವೇದಗಳ ಕಾಲದಿಂದಲೂ ಹಸುಗಳು ಹೊಂದಿರುವ ಪ್ರಾಮುಖ್ಯತೆಯನ್ನು ಪರಿಗಣಿಸಿ ಅವುಗಳನ್ನು ‘ರಾಜ್ಯ ಮಾತಾ-ಗೋಮಾತೆ’ ಎಂದು ಘೋಷಣೆ ಮಾಡಿರುವುದಾಗಿ ಸರ್ಕಾರದ ಅಧಿಸೂಚನೆಯಲ್ಲಿ ಹೇಳಲಾಗಿದೆ. ಮಾನವನ ಪೋಷಣೆಯಲ್ಲಿ ದೇಸಿ ಹಸುಗಳ … Continued

ಕಿನ್ನಿಗೋಳಿಯಲ್ಲಿ ಎರಡು ತಲೆಯ ಕರು ಜನನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಸಮೀಪ ಹಸುವೊಂದು ಎರಡು ತಲೆಯ ಕರುವಿಗೆ ಜನ್ಮ ನೀಡಿದ ಅಪರೂಪದ ವಿದ್ಯಮಾನ ವರದಿಯಾಗಿದೆ. ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರಿಗೆ ಸೇರಿದ ಹಸು (Cow) ಎರಡು ತಲೆಯ ಕರುವಿಗೆ ಜನ್ಮ ನೀಡಿದೆ. ಆದರೆ ಕರುವಿನ ದೇಹ ಮಾತ್ರ ಒಂದೇ ಆಗಿದೆ. … Continued

ದೇಗುಲದ ಆವರಣದ ಒಳಗೆ ಗೋವಿನ ರುಂಡ ಎಸೆದ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ರತ್ಲಾಮ್: ಮಧ್ಯಪ್ರದೇಶದ ಜಯೋರಾ ಪಟ್ಟಣದ ದೇವಸ್ಥಾನದ ಆವರಣದಲ್ಲಿ ಕತ್ತರಿಸಿದ ಹಸುವಿನ ತಲೆಯನ್ನು ಎಸೆದ ಆರೋಪದ ಮೇಲೆ ನಾಲ್ವರು ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಜಾರಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಶುಕ್ರವಾರ ಮುಂಜಾನೆ ದೇವಸ್ಥಾನದ ಆವರಣದಲ್ಲಿ ಗೋವಿನ ರುಂಡದ ಭಾಗಗಳನ್ನು ಎಸೆದಿದ್ದಾರೆ ಎಂದು ಅಧಿಕಾರಿಗಳು … Continued

ವೀಡಿಯೊ…| ವಂದೇ ಭಾರತ ರೈಲಿನಡಿ ಸಿಲುಕಿದ ಹಸು ; ಪ್ರಾಣಾಪಾಯದಿಂದ ಪಾರಾಗಿದ್ದೇ ಒಂದು ವಿಸ್ಮಯ..

ಮುಂಬೈ: ಇತ್ತೀಚೆಗಿನ ದಿನಗಳಲ್ಲಿ ದೇಶದಾದ್ಯಂತ ವೇಗವಾಗಿ ಬರುತ್ತಿರುವ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿಗೆ ಹಸುಗಳು ಢಿಕ್ಕಿ ಹೊಡೆದ ಘಟನೆಗಳು ವರದಿಯಾಗುತ್ತಿವೆ. ವೇಗವಾಗಿ ಬರುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಡಿಕ್ಕಿಯಾಗಿ ಹಲವು ಹಸುಗಳು ಸಾವಿಗೀಡಾಗಿವೆ. ಆದರೆ, ಈ ಅಪರೂಪದ ಘಟನೆಯಲ್ಲಿ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿನ ಲೋಕೋಮೋಟಿವ್ ಪೈಲಟ್ ತುರ್ತು ಬ್ರೇಕ್ ಹಾಕಿ ಅಚ್ಚರಿಯ ರೀತಿಯಲ್ಲಿ … Continued