ಪರಿಷತ್ತಿನಲ್ಲೂ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ತಿನಲ್ಲಿ ಸೋಮವಾರ ಅಂಗೀಕಾರ ದೊರೆಯಿತು. ಕಾಯ್ದೆ ಮಂಡನೆ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ಗದ್ದಲ ಮಾಡಿದರೂ ಕೊನೆಗೆ ಧ್ವನಿ ಮತಕ್ಕೆ ಹಾಕಿದಾಗ ಅಂಗೀಕಾರ ದೊರೆಯಿತು. ಮಸೂದೆ ಮಂಡಿಸಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಕಾಯ್ದೆಗೆ ಸದನ ಒಪ್ಪಿಗೆ ನೀಡುವಂತೆ ಮನವಿ … Continued