ಪಾಕಿಸ್ತಾನದಲ್ಲಿ ಆರ್ಥಿಕ ದಿವಾಳಿತನ : ಈಗ ಅಲ್ಲಿ ಎಮ್ಮೆ-ಆಕಳ ಸಗಣಿಗೂ ಕೊಡಬೇಕು ‘ತೆರಿಗೆ’…!

ಲಾಹೋರ್: ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಪಂಜಾಬ್ ಪ್ರಾಂತ್ಯದ ಸರ್ಕಾರವು ಆದಾಯ ಹೆಚ್ಚಿಸಿಕೊಳ್ಳಲು ವಿಚಿತ್ರ ಹಾಗೂ ವಿವಾದಾತ್ಮಕ ನಿರ್ಧಾರ ಕೈಗೊಂಡಿದೆ. ಮರ್ಯಮ್ ನವಾಜ್ ನೇತೃತ್ವದ ಆಡಳಿತವು ಪಂಜಾಬ್‌ ರಾಜ್ಯದ ಪ್ರತಿಯೊಂದು ಎಮ್ಮೆ ಹಾಗೂ ಆಕಳ ಮೇಲೆ ದಿನಕ್ಕೆ 30 ರೂಪಾಯಿ ‘ಗೊಬ್ಬರ ತೆರಿಗೆ’ (Gobar Tax) ವಿಧಿಸಲು ನಿರ್ಧರಿಸಿದೆ. ಸರ್ಕಾರದ ಈ ಕ್ರಮವು ಸಾರ್ವಜನಿಕ … Continued

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ; ಸಿಎಂ ಸಿದ್ದರಾಮಯ್ಯ

ವಿಜಯನಗರ/ ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿ, ‘ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ‘ಪ್ರಾಣಿ ಹಿಂಸೆ ಮಾಡುವುದು ಅಪರಾಧ. ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ತಪ್ಪಿತಸ್ಥರನ್ನು ಕೂಡಲೇ ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬೆಂಗಳೂರು … Continued

ಬೆಂಗಳೂರು | ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ದುರುಳರು…!

ಬೆಂಗಳೂರು: ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ನಗರದ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ ಎನ್ನಲಾಗಿದ್ದು, ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಭಾನುವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಹಸುಗಳಿಗೆ … Continued

ಅದ್ಭುತ ವೀಡಿಯೊ..| ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತು ಕಾರನ್ನು ನಿಲ್ಲಿಸಿದ ಹಸುಗಳ ಗುಂಪು…!

ರಾಯಗಢ: ಛತ್ತೀಸ್‌ಗಢ ರಾಜ್ಯದ ರಾಯಗಢದ ಜನನಿಬಿಡ ರಸ್ತೆಯ ಮಧ್ಯೆ ಕಾರಿನಡಿ ಸಿಲುಕಿದ್ದ ಕರುವನ್ನು ರಕ್ಷಿಸಲು ಗೋವುಗಳ ಹಿಂಡು ಕಾರಿಗೆ ಅಡ್ಡಲಾಗಿ ನಿಂತು ಅದನ್ನು ತಡೆದು ನಿಲ್ಲಿಸಿದ ಅಸಮಾನ್ಯ ಘಟನೆ ನಡೆದಿದೆ. ಸಾಮಾನ್ಯವಾಗಿ ಸೌಮ್ಯವಾಗಿರುವ ಗೋವುಗಳ ಹಿಂಡು ಕಾರನ್ನು ಹಿಂಬಾಲಿಸಿಕೊಂಡು ಬಂದು ಕಾರಿಗೆ ಅಡ್ಡಲಾಗಿ ನಿಂತಿವೆ. ಕಾರು ಆಕಳು ಕರುವನ್ನು ಸುಮಾರು 200 ಮೀಟರ್ ಎಳೆದುಕೊಂಡು ಬಂದಿದೆ. … Continued

ಗೋವುಗಳನ್ನು ʼರಾಜ್ಯ ಮಾತೆʼ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಪ್ರಮುಖ ನಿರ್ಧಾರದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ರಾಜ್ಯ ಸರ್ಕಾರವು ದೇಸಿ ಹಸುಗಳನ್ನು ‘ರಾಜ್ಯ ಮಾತಾ-ಗೋಮಾತೆ’ ಎಂದು ಘೋಷಣೆ ಮಾಡಿದೆ. ವೇದಗಳ ಕಾಲದಿಂದಲೂ ಹಸುಗಳು ಹೊಂದಿರುವ ಪ್ರಾಮುಖ್ಯತೆಯನ್ನು ಪರಿಗಣಿಸಿ ಅವುಗಳನ್ನು ‘ರಾಜ್ಯ ಮಾತಾ-ಗೋಮಾತೆ’ ಎಂದು ಘೋಷಣೆ ಮಾಡಿರುವುದಾಗಿ ಸರ್ಕಾರದ ಅಧಿಸೂಚನೆಯಲ್ಲಿ ಹೇಳಲಾಗಿದೆ. ಮಾನವನ ಪೋಷಣೆಯಲ್ಲಿ ದೇಸಿ ಹಸುಗಳ … Continued

ವೀಡಿಯೊ..| 50 ಹಸುಗಳನ್ನು ನದಿಗೆ ಎಸೆದ ದುಷ್ಕರ್ಮಿಗಳು ; 20 ಹಸುಗಳು ಸಾವು..!

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಹಲವಾರು ಹಸುಗಳನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಎಸೆಯುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಾಗೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, 15 ರಿಂದ 20 ಹಸುಗಳು ಸಾವಿಗೀಡಾಗಿವೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ, ಆದರೂ ಇದು ಇನ್ನೂ ದೃಢೀಕರಿಸಲ್ಪಟ್ಟಿಲ್ಲ ಎಂದು … Continued

ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

 ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಂಡ್ಲಿ ಗ್ರಾಮದ ಕೊಪ್ಪ ಮಜರೆಯಲ್ಲಿ ಶನಿವಾರ (ಮೇ 18)ರಂದು ಸಿಡಿಲು ಬಡಿದು ಏಳು ಹಸುಗಳು ಸಾವಿಗೀಡಾಗಿವೆ ಎಂದು ವರದಿಯಾಗಿದೆ. ಶನಿವಾರ 4 ಗಂಟೆಗೆ ಸುಮಾರಿಗೆ ಸುರಿದ ಭಾರಿ ಮಳೆಯ ಸಮಯದಲ್ಲಿ ಕೊಂಡ್ಲಿ ಗ್ರಾಮದ ಕೊಪ್ಪ ಮಜರೆಯಲ್ಲಿ ಸಿಡಿಲು ಬಡಿದು ಬೂರಿಯಾ ಕನ್ನಾ ನಾಯ್ಕ ಎಂಬವರಿಗೆ ಸೇರಿದ 2 … Continued

ಪರಿಷತ್ತಿನಲ್ಲೂ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ತಿನಲ್ಲಿ ಸೋಮವಾರ ಅಂಗೀಕಾರ ದೊರೆಯಿತು. ಕಾಯ್ದೆ ಮಂಡನೆ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ಗದ್ದಲ ಮಾಡಿದರೂ ಕೊನೆಗೆ ಧ್ವನಿ ಮತಕ್ಕೆ ಹಾಕಿದಾಗ ಅಂಗೀಕಾರ ದೊರೆಯಿತು. ಮಸೂದೆ ಮಂಡಿಸಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಕಾಯ್ದೆಗೆ ಸದನ ಒಪ್ಪಿಗೆ ನೀಡುವಂತೆ ಮನವಿ … Continued