ಶಿರಸಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವು

ಶಿರಸಿ: ಪುಟ್ಟ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಶಿರಸಿಯ ಸಿ.ಪಿ.ಬಜಾರಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತ ಬಾಲಕಿಯನ್ನು ಅನುಶ್ರೀ ರಾಜಶೇಖರ ನೂಲಾಶೆಟ್ಟರ (೩) ಎಂದು ಗುರುತಿಸಲಾಗಿದೆ. ಈಕೆಯ ತಾಯಿ ಬಾವಿಯಿಂದ ನೀರು ತರಲು ತೆರಳಿದ್ದ ವೇಳೆ ಬಾಲಕಿಯೂ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ … Continued