ಉಪರಾಷ್ಟ್ರಪತಿ ಚುನಾವಣೆ ; ಇದು ಸಿ.ಪಿ. ರಾಧಾಕೃಷ್ಣನ್ vs ಸುದರ್ಶನ ರೆಡ್ಡಿ

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಮೈತ್ರಿಕೂಟವು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಸರ್ವಾನುಮತದ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳನ್ನು ಒಗ್ಗೂಡಿಸುವ ಸರ್ಕಾರದ ಪ್ರಯತ್ನಗಳು ವಿಫಲವಾಗಿವೆ. ಈಗ ಉಪರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಯ ಸಿಪಿ ರಾಧಾಕೃಷ್ಣನ್ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ … Continued