ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ನಾಪತ್ತೆ ಪ್ರಕರಣ: ಕಾರು ಪತ್ತೆ

ರಾಮನಗರ: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ ಅವರ ಬಾವ ಮಹದೇವಯ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಮಹದೇವಯ್ಯ ಅವರ ಕಾರು ಚಾಮರಾಜನಗದಲ್ಲಿ ಪತ್ತೆಯಾಗಿದೆ. ಕಾರಿನ ಡಿಕ್ಕಿಯಲ್ಲಿ ರಕ್ತದ ಮಾದರಿ ಕಲೆಗಳು ಕಂಡುಬಂದಿದೆ ಎನ್ನಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಡಿಸೆಂಬರ್ 1 ಶುಕ್ರವಾರ ರಾತ್ರಿಯಿಂದ ಮಹದೇವಯ್ಯ ನಾಪತ್ತೆಯಾಗಿದ್ದಾರೆ. ಅವರ ಕಾರು ಕೂಡ … Continued