ಕೇಂದ್ರ ಸರ್ಕಾರದ ಬಜೆಟ್ಗೆ ಸಿಪಿಐ ವಿರೋಧ
ಬೆಂಗಳೂರು: ಕೇಂದ್ರ ಸರ್ಕಾರವು ಮಂಡಿಸಿದ ೨೦೨೧-೨೨ನೇ ಸಾಲಿನ ಬಜೆಟ್ ಜನಸಮಾನ್ಯರ ಮೇಲೆ ಮತ್ತಷ್ಟು ತೆರಿಗೆಗಳನ್ನು ಹೊರಿಸಿದೆ ಎಂದು ಸಿಪಿಐ ಪಕ್ಷ ಹೇಳಿದೆ. ಈ ಬಜೆಟ್ ಜನ-ವಿರೋಧಿ ಹಾಗೂ ನಿರಾಶಾದಾಯಕವಾಗಿದೆ, ಸರ್ಕಾರದ ದುಷ್ಟ ಆರ್ಥಿಕ ನೀತಿಗಳಿಂದಾಗಿ ಮತ್ತು ಕೋವಿಡ್-೧೯ನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸದೇ ಹೋದ ಕಾರಣ, ನಿರುದ್ಯೋಗ ಹೆಚ್ಚಾಗಿದ್ದು ಸಾವಿರಾರು ಜನರು ಬೀದಿಪಾಲಾಗಿದ್ದಾರೆ, ಸರ್ಕಾರದ ತೆರಿಗೆ ಹೆಚ್ಚಳದ … Continued