ಕಣ್ಣೂರಿನಲ್ಲಿ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ
ಕಣ್ಣೂರು: ಉತ್ತರ ಕೇರಳ ಜಿಲ್ಲೆಯ ಕಣ್ಣೂರಿನ ಪುನ್ನೋಲ್ನಲ್ಲಿ ಸೋಮವಾರ ಮುಂಜಾನೆ ಸಿಪಿಐ(ಎಂ) ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಲಾಗಿದೆ. ಕೊರಂಬಿಲ್ ಹರಿದಾಸನ್ (54) ಅವರು ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಬೆಳಗಿನ ಜಾವ 1:30ರ ಸುಮಾರಿಗೆ ಅವರ ಮನೆಯ ಮುಂದೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿದೆ. ಶಬ್ದ ಕೇಳಿ ಸ್ಥಳಕ್ಕಾಗಮಿಸಿದ ಕೆಲವು ಸ್ಥಳೀಯರು ಅವರನ್ನು ತಲಶ್ಶೇರಿಯ ಆಸ್ಪತ್ರೆಗೆ ಕರೆದೊಯ್ದರೂ … Continued