“ನಾವು ಬಿಜೆಪಿ ವಿರುದ್ಧ ಮೈತ್ರಿ ಪ್ರಯತ್ನಿಸುತ್ತಿದ್ದೇವೆ, ಆದರೆ ಕಾಂಗ್ರೆಸ್, ಸಿಪಿಐ(ಎಂ)…” : ಮಮತಾ ಬ್ಯಾನರ್ಜಿ ವಾಗ್ದಾಳಿ

ಕೂಚ್ ಬೆಹಾರ (ಪಶ್ಚಿಮ ಬಂಗಾಳ): ಪಾಟ್ನಾದಲ್ಲಿ ನಡೆದ ಬೃಹತ್ ಪ್ರತಿಪಕ್ಷಗಳ ಸಭೆಯ ನಂತರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಿಪಿಐ(ಎಂ) ಮತ್ತು ಕಾಂಗ್ರೆಸ್‌ ಅನ್ನು ಟೀಕಿಸಿದ್ದಾರೆ. ನಾವು ಕೇಂದ್ರದಲ್ಲಿ ಬಿಜೆಪಿ ವಿರುದ್ಧ ಮಹಾಮೈತ್ರಿ ರಚಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಬಂಗಾಳದಲ್ಲಿ ಬಿಜೆಪಿಯೊಂದಿಗೆ ಕೆಲಸ ಮಾಡಲು ಪ್ರಯತ್ನಿಸುತ್ತಿವೆ. ನಾನು ಬಂಗಾಳದಲ್ಲಿ ಈ ಅಪವಿತ್ರ … Continued

ಬೂಟುಗಳಿಂದ ಹೊಡೆದರೆ ನಮ್ಮನ್ನು ದೂಷಿಸಬೇಡಿ: ಬಿಜೆಪಿ, ಸಿಪಿಐ(ಎಂ) ಪಕ್ಷಗಳಿಗೆ ಟಿಎಂಸಿ ಸಂಸದ ಸೌಗತ ರಾಯ್ ಎಚ್ಚರಿಕೆ

ಕೋಲ್ಕತ್ತಾ:ಕೆಲವರ ದುಷ್ಕೃತ್ಯಗಳಿಗಾಗಿ ತಮ್ಮ ಪಕ್ಷದ ಮೇಲೆ ದಾಳಿ ಮಾಡುವಾಗ ಸಭ್ಯತೆಯ ಮಿತಿಯನ್ನು ದಾಟಬೇಡಿ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್ ಅವರು ಬಿಜೆಪಿ ಮತ್ತು ಸಿಪಿಐ(ಎಂ) ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಬೂಟುಗಳಿಂದ ಥಳಿಸಿ ಸ್ಥಳದಿಂದ ಓಡಿಸಿದರೆ ದೂರು ಹೇಳಬೇಡಿ ಎಂದು ಸಂsದ ರಾಯ್‌ ಬಿಜೆಪಿ ಮತ್ತು ಸಿಪಿಐ(ಎಂ) ಮುಖಂಡರಿಗೆ ಹೇಳಿದ್ದಾರೆ. … Continued