ಟ್ರಾಫಿಕ್ ಜಾಮ್‌ನಲ್ಲಿ ಕಾರಿನಲ್ಲೇ ವ್ಯಕ್ತಿಗೆ ಹೃದಯಾಘಾತ, ಬಸ್‌ನಿಂದ ಧಾವಿಸಿ ಬಂದು ಜೀವ ಉಳಿಸಿದ ನರ್ಸ್‌ಗಳು

ಎರ್ನಾಕುಳಂ: ಕೇರಳದ ಎರ್ನಾಕುಳಂ ಜಿಲ್ಲೆಯಲ್ಲಿ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಅವರ ಜೀವವನ್ನು ಇಬ್ಬರು ನರ್ಸ್‌ಗಳು ತೋರಿದ ಸಮಯಪ್ರಜ್ಞೆ ಮತ್ತು ತಕ್ಷಣದ ಸ್ಪಂದನೆ ಆ ವ್ಯಕ್ತಿಯ ಜೀವ ಉಳಿಸಿದೆ. ಅಂಗಮಾಲಿಯ ಎಲ್‌ಎಫ್ ಆಸ್ಪತ್ರೆಯ ಸಿಬ್ಬಂದಿ ನರ್ಸ್ ಅಂಜಲಿ ಬೈಜು ಹಾಗೂ ಬೆಂಗಳೂರಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಆರ್ಧ್ರ ರಾಜ ಅವರು, ಕೇರಳ ಸಾರಿಗೆ … Continued

ಹೃದಯಾಘಾತಕ್ಕೊಳಗಾದ ಉದ್ಯಮಿಗೆ ಸಿಪಿಆರ್ ನೀಡಿ ಜೀವ ಉಳಿಸಿದ ಚಿನ್ನದಂಗಡಿ ಮಾಲೀಕನ ಮಗ; ವೀಡಿಯೊ ವೈರಲ್

ಕೋಟಾ: ರಾಜಸ್ಥಾನದ ಕೋಟಾ ನಗರದಲ್ಲಿರುವ ವರ್ಧಮಾನ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ಗುರುವಾರ (ಡಿಸೆಂಬರ್ 11) ಮಧ್ಯಾಹ್ನ ಸುಮಾರು 1:58 ರ ಸುಮಾರಿಗೆ ಹೃದಯ ಕಲಕುವ ಘಟನೆಯೊಂದು ನಡೆದಿದೆ. ಜೈಪುರ ಮೂಲದ ರತ್ನ ವ್ಯಾಪಾರಿ ರಾಜಕುಮಾರ ಸೋನಿ (60) ಅವರು ರಾಂಪುರ ಬಜಾರ್‌ನಲ್ಲಿರುವ ಈ ಆಭರಣ ಮಳಿಗೆಯಲ್ಲಿ ವಹಿವಾಟು ನಡೆಸುವಾಗ ಆಕಸ್ಮಿಕವಾಗಿ ಹೃದಯಾಘಾತಕ್ಕೊಳಗಾಗಿದ್ದಾರೆ. ಕೌಂಟರ್‌ ಬಳಿ ಕುಳಿತು ವ್ಯವಹಾರದ … Continued

ವೀಡಿಯೊ : ನಿರ್ಜೀವ ಹಾವಿಗೆ ಜೀವರಕ್ಷಕ ತಂತ್ರ ಸಿಪಿಆರ್‌ ಮಾಡುವ ಮೂಲಕ ಜೀವ ಉಳಿಸಿದ ವನ್ಯಜೀವಿ ರಕ್ಷಕ…!

ವಡೋದರಾ: ಇದನ್ನು ನಂಬಿದರೆ ನಂಬಿ ಅಥವಾ ಬಿಟ್ಟರೆ ಬಿಡಿ, ಗುಜರಾತಿನಲ್ಲಿ ವ್ಯಕ್ತಿಯೊಬ್ಬರು ಕಾರ್ಡಿಯೋಪಲ್ಮನರಿ ರೆಸಸಿಟೇಶನ್ (ಸಿಪಿಆರ್) ಎಂಬ ಜೀವರಕ್ಷಕ ತಂತ್ರ ಅನುಸರಿಸುವ ಮೂಲಕ ಹಾವಿನ ಜೀವ ಉಳಿಸಿದ್ದಾರೆ. ಗುಜರಾತಿನ ವಡೋದರಾದ ವನ್ಯಜೀವಿ ರಕ್ಷಕ ಯಶ್ ತದ್ವಿ ಎಂಬವರು ಆ ಪ್ರದೇಶದಲ್ಲಿ ಹಾವು ಸತ್ತಿರುವ ಬಗ್ಗೆ ಅವರ ಸಹಾಯವಾಣಿ ಸಂಖ್ಯೆಗೆ ಕರೆ ಬಂದಿತ್ತು ಎಂದು ಹೇಳಿದ್ದಾರೆ. ಅವರು … Continued

ವೀಡಿಯೊ..| ಹೃದಯಾಘಾತದಿಂದ ರೈಲಿನಲ್ಲಿ ಪ್ರಜ್ಞೆ ಕಳೆದುಕೊಂಡ ವಯಸ್ಸಾದ ವ್ಯಕ್ತಿ ; ಸಿಪಿಆರ್‌ ಮಾಡಿ ಜೀವ ಉಳಿಸಿದ ಟಿಕೆಟ್ ಪರೀಕ್ಷಕ…!

ರೈಲು ಪ್ರಯಾಣದ ವೇಳೆ ಪ್ರಯಾಣಿಕ ಹೃದಯಾಘಾತಕ್ಕೆ ಒಳಗಾದ ನಂತರ ಟಿಕೆಟ್ ಪರೀಕ್ಷಕರೊಬ್ಬರು ಸುಮಾರು 15 ನಿಮಿಷಗಳ ಕಾಲ ವಯಸ್ಸಾದ ವ್ಯಕ್ತಿಗೆ ಸಿಪಿಆರ್ ಮಾಡಿ ಆತನ ಜೀವ ಉಳಿಸಿದ್ದಾರೆ. ಬಿ.ಪಿ. ಕರ್ಣ ಮತ್ತು ಅವರ ಸಹೋದರ ಬಿಹಾರದ ದರ್ಬಂಗಾದಿಂದ ಉತ್ತರ ಪ್ರದೇಶದ ವಾರಣಾಸಿಗೆ ಪವನ್ ಎಕ್ಸ್‌ಪ್ರೆಸ್‌ನ ಪ್ರಥಮ ದರ್ಜೆ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಕರ್ಣ ಅವರಿಗೆ ಎದೆನೋವು ಕಾಣಿಸಿಕೊಂಡು … Continued

ಪ್ರಕೃತಿ ವಿಸ್ಮಯ | ಕುಸಿದುಬಿದ್ದು ಶವದಂತಾಗಿದ್ದ ಸಂಗಾತಿಗೆ ‘ಸಿಪಿಆರ್’ ತರಹದ ಟೆಕ್ನಿಕ್‌ ಮೂಲಕ ಬದುಕಿಸಿದ ಗುಬ್ಬಚ್ಚಿ…!! ಮನಮಿಡಿಯುವ ವೀಡಿಯೊ ವೈರಲ್

ಎರಡು ಹಕ್ಕಿಗಳನ್ನು ಒಳಗೊಂಡ ಹೃದಯ ಸ್ಪರ್ಶಿ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಮತ್ತೆ ವೈರಲ್ ಆಗುತ್ತಿದೆ. ಸಾಯುತ್ತಿರುವ ಹಕ್ಕಿಯ ಜೀವವನ್ನು ಉಳಿಸಲು ಮತ್ತೊಂದು ಹಕ್ಕಿಯು ಶ್ರಮಿಸುತ್ತಿರುವ ಅತ್ಯಂತ ಮನಮಿಡಿಯುವ ದೃಶ್ಯವನ್ನು ಈ ವೀಡಿಯೊ ತೋರಿಸುತ್ತದೆ. ಶವದಂತೆ ಕೆಳಗೆ ಬಿದ್ದಿದ್ದ ಇನ್ನೊಂದು ಹಕ್ಕಿಯನ್ನು ಯಶಸ್ವಿಯಾಗಿ ಉಸಿರಾಡುವಂತೆ ಮಾಡಲು ಮತ್ತೊಂದು ಹಕ್ಕಿ ಮಾನವರಿಗೆ ಮಾಡುವ ಕಾರ್ಡಿಯೋ ಪಲ್ಮನರಿ ರೀಸಸಿಟೈಟ್‌ (CPR)ವನ್ನು … Continued

ಹೃದಯಾಘಾತದ ನಂತರ 1 ತಾಸು ಕಾಲ ಹೃದಯದ ಬಡಿತ ನಿಂತು ಹೋಗಿತ್ತು… ಆದರೂ ಬದುಕುಳಿದ ಈ ವ್ಯಕ್ತಿ…! ಈ ಪವಾಡ ಹೇಗಾಯ್ತು..?

ನಾಗಪುರ : ಮಹಾರಾಷ್ಟ್ರದ ನಾಗಪುರದ ವ್ಯಕ್ತಿಯೊಬ್ಬರಿಗೆ ಸುಮಾರು ಒಂದು ಗಂಟೆಗಳ ಕಾಲ ಹೃದಯ ಬಡಿತ ನಿಂತು ಹೋಗಿದ್ದರೂ ಅವರು ಜೀವಂತವಾಗಿ ಬದುಕುಳಿದಿದ್ದಾರೆ….! ಈ ಪವಾಡ ಸದೃಶ ಘಟನೆಗೆ ವೈದ್ಯರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, 32 ವರ್ಷದ ರೋಗಿಯು ಆಗಸ್ಟ್ 25 ರಂದು ಹೃದಯಾಘಾತಕ್ಕೊಳಗಾದ ನಂತರ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರು … Continued