ಬೇಡ್ತಿ, ಅಘನಾಶಿ ನದಿ ಜೋಡಣೆ ವಿರೋಧಿಸಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಉತ್ತರ ಕನ್ನಡ ಜಿಲ್ಲೆ ಸರ್ವಪಕ್ಷ ನಿಯೋಗ

ಶಿರಸಿ : ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ  ಉತ್ತರ ಕನ್ನಡ ಜಿಲ್ಲೆಯ ಸರ್ವಪಕ್ಷ ನಿಯೋಗವು ಸೋಮವಾರ (ಫೆ.9) ನವದೆಹಲಿಯಲ್ಲಿ ಕೇಂದ್ರದ ಪ್ರಮುಖ ಸಚಿವರನ್ನು ಭೇಟಿ ಮಾಡಿ, ಬೇಡ್ತಿ-ಹಿರೇವಡ್ಡತ್ತಿ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳಿಂದ ಜಿಲ್ಲೆಯ ಪರಿಸರಕ್ಕಾಗುವ ಹಾನಿಯ ಕುರಿತು ಗಂಭೀರ ಚರ್ಚೆ ನಡೆಸಿತು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ, ಪರಿಸರ ಸಚಿವ … Continued