ಪಟಾಕಿ ಘಟಕದಲ್ಲಿ ಬೆಂಕಿ ಅವಘಡ ; ಒಂಬತ್ತು ಸಾವು, ಐವರಿಗೆ ಗಾಯ

ಚೆನ್ನೈ: ತಮಿಳುನಾಡಿನ ಅರಿಯಲೂರು ಜಿಲ್ಲೆಯಲ್ಲಿ ಸೋಮವಾರ ಪಟಾಕಿ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಘಟನೆ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದ್ದು, ಹೊತ್ತಿಕೊಂಡಿದ್ದ ಬೆಂಕಿಯನ್ನು ಅಗ್ನಿಶಾಮಕ ಇಲಾಖೆಯವರು ನಂದಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅರಿಯಲೂರು ಜಿಲ್ಲೆಯ ವೀರಗಳೂರು ಗ್ರಾಮದಲ್ಲಿ ಖಾಸಗಿ ಘಟಕದಲ್ಲಿ ಈ ಘಟನೆ … Continued