ವೀಡಿಯೊ..| ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಪಂಚಭೂತಗಳಲ್ಲಿ ಲೀನ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ಇಂದು, ಶನಿವಾರ ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕೆಂಪು ಕೋಟೆಯ ಹಿಂಭಾಗದಲ್ಲಿರುವ ನಿಗಮ್‌ಬೋಧ್‌ಘಾಟ್‌ನಲ್ಲಿ ಸಿಖ್‌ ಸಂಪ್ರದಾಯ ಪ್ರಕಾರ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಡೆಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ ಧನಕರ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ … Continued

ಮನಮೋಹನ ಸಿಂಗ್ ಸ್ಮಾರಕ ; ಕಾಂಗ್ರೆಸ್ ಮನವಿಗೆ ಕೇಂದ್ರ ಸರ್ಕಾರದ ಒಪ್ಪಿಗೆ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಕಾಂಗ್ರೆಸ್ ಮನವಿಗೆ ಒಪ್ಪಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಮನಮೋಹನ್ ಸಿಂಗ್ ಅವರಿಗೆ ದೆಹಲಿಯಲ್ಲಿ ತಂಗುದಾಣ ನೀಡಬೇಕೆಂಬ ತನ್ನ ಮನವಿಯನ್ನು ಸರ್ಕಾರ ಅಂಗೀಕರಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಘೋಷಣೆ ಹೊರಬಿದ್ದಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಂದ ಮಾಜಿ … Continued

ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಡಿಸೆಂಬರ್ 28ರಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಂತ್ಯಕ್ರಿಯೆ

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ಬೆಳಿಗ್ಗೆ 11:45 ಕ್ಕೆ ದೆಹಲಿಯ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ. ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಗುರುವಾರ 92 ನೇ ವಯಸ್ಸಿನಲ್ಲಿ ಏಮ್ಸ್‌ನಲ್ಲಿ ಕೊನೆಯುಸಿರೆಳೆದ ಮಾಜಿ ಪ್ರಧಾನಿಯವರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. “ಡಾ. ಮನಮೋಹನ್ … Continued

ಸೋಲದೇವನಹಳ್ಳಿ ತೋಟದಲ್ಲಿ ನಟಿ ಲೀಲಾವತಿ ಅಂತ್ಯಕ್ರಿಯೆ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು ಅವರ ನೆಚ್ಚಿನ ತೋಟದಲ್ಲಿ ಶನಿವಾರ (ಡಿಸೆಂಬರ್‌ 9) ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ನೆಲಮಂಗಲ ಸಮೀಪದ ಸೋಲದೇವನಹಳ್ಳಿ (Soladevanahalli) ತೋಟದಲ್ಲಿ ಲೀಲಾವತಿ ಅವರ ಅಂತಿಮ ಸಂಸ್ಕಾರ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಶುಕ್ರವಾರದಿಂದ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ … Continued