ಕೋವಿಡ್ ಪರಿಹಾರ: ಆನ್ಲೈನ್ ಪೋರ್ಟಲ್ ಆರಂಭಿಸಿ ವ್ಯಾಪಕ ಪ್ರಚಾರ ನೀಡಲು ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ: ಕೋವಿಡ್ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಹಂಚಿಕೆ ಸುಗಮಗೊಳಿಸುವ ದೃಷ್ಟಿಯಿಂದ ಆನ್ಲೈನ್ ಪೋರ್ಟಲ್ ಆರಂಭಿಸುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶಿಸಿದೆ. ಕೊರೊನಾ ವೈರಸ್ ಸೋಂಕಿಗೆ ಕುಟುಂಬ ಸದಸ್ಯರನ್ನು ಕಳೆದುಕೊಂಡವರು ಪರಿಹಾರ ಪಡೆದುಕೊಳ್ಳಲು ಅವಕಾಶವಾಗುವ ನಿಟ್ಟಿನಲ್ಲಿ ಕೋವಿಡ್ ಪರಿಹಾರ ಯೋಜನೆಗೆ ವ್ಯಾಪಕ ಪ್ರಚಾರ ನೀಡುವಂತೆ ನ್ಯಾಯಮೂರ್ತಿಗಳಾದ ಎಂ. ಆರ್. ಶಾ ಮತ್ತು ಬಿ. ವಿ. … Continued