ಅಂತ್ಯಕ್ರಿಯೆ ನಡೆಸುವಾಗ ಕಣ್ಣು ಬಿಟ್ಟ ಚಿತೆ ಮೇಲಿಟ್ಟ ಶವ …! ಮೂವರು ವೈದ್ಯರು ಅಮಾನತು..!!

ಜೈಪುರ : ಅಂತ್ಯಕ್ರಿಯೆ ನಡೆಸಲು ಚಿತೆ ಮೇಲೆ ಮಲಗಿಸಿದ್ದ 25 ವರ್ಷದ ಯುವಕನೊಬ್ಬ ಕಣ್ಣು ಬಿಟ್ಟ ಘಟನೆ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ.ಈ ಘಟನೆ ಸಂಬಂಧ ಆಸ್ಪತ್ರೆಯ ಪ್ರಧಾನ ವೈದ್ಯಾಧಿಕಾರಿ ಸೇರಿದಂತೆ ನಾಲ್ವರು ವೈದ್ಯರನ್ನು ಅಮಾನತುಗೊಳಿಸಲಾಗಿದೆ. ಆತ ಎಚ್ಚರಗೊಂಡ ತಕ್ಷಣ ಆಂಬುಲೆನ್ಸ್ ಕರೆಸಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಸ್ಥಿರವಾಗಿದೆ ಎಂದು … Continued

ಮೃತ ಪತ್ನಿಯ ಅಂತ್ಯಸಂಸ್ಕಾರ ಮುಗಿದು 4 ದಿನಗಳ ಬಳಿಕ 600 ಕಿಮೀ ದೂರದಲ್ಲಿ ಆಕೆ ಜೀವಂತವಾಗಿ ಪತ್ತೆ…!

ಗೋರಖಪುರ : ಪತ್ನಿ ಮೃತಪಟ್ಟಿದ್ದಾಳೆ ಎಂದು ಆಕೆಯ ಅಂತ್ಯಸಂಸ್ಕಾರ ನಡೆಸಿದ್ದ ಪತಿಗೆ ನಾಲ್ಕು ದಿನಗಳ ನಂತರ ಪತ್ನಿ 600 ಕಿ.ಮೀ. ದೂರದಲ್ಲಿ ಪತ್ತೆಯಾಗಿದ್ದು, ಈಗ ಸತಿ ಪತಿ ಮತ್ತೆ ಒಂದಾಗಿರುವ ಅಸಾಮಾನ್ಯ ಘಟನೆ ಉತ್ತರ ‍ಪ್ರದೇಶದ ಗೋರಖಪುರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಗೋರಖಪುರದ ಬನ್ಸ್‌ಗಾಂವ್‌ನ ನಿವಾಸಿ ರಾಮ ಸುಮೇರ್ (60) ಅವರು ತಮ್ಮ ಪತ್ನಿ ಫೂಲ್ಮತಿ … Continued

ವೀಡಿಯೊ…| ಅಂತ್ಯಕ್ರಿಯೆಗೆ ಒಯ್ಯುವಾಗ ರಾಮೋಜಿ ರಾವ್ ಪಾರ್ಥಿವ ಶರೀರಕ್ಕೆ ಹೆಗಲುಕೊಟ್ಟ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು

ಹೈದರಾಬಾದ್: ಮಾಧ್ಯಮ ಬ್ಯಾರೋನ್‌ ಚೆರುಕುರಿ ಹಾಗೂ ರಾಮೋಜಿ ರಾವ್‌ ಫಿಲಮ್‌ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರ ಅಂತ್ಯಕ್ರಿಯೆ ಭಾನುವಾರ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ತೆಲಂಗಾಣ ಪೊಲೀಸರ ತುಕಡಿ ರಾಮೋಜಿ ಗ್ರೂಪ್ ಆಫ್ ಕಂಪನಿಗಳ ಅಧ್ಯಕ್ಷರಿಗೆ ಗೌರವ ಸೂಚಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿತು. ಅಂತ್ಯಕ್ರಿಯೆಯಲ್ಲಿ ರಾಮೋಜಿ ರಾವ್ ಅವರ ಪುತ್ರ ಮತ್ತು … Continued