ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿ: ಅಂಪೈರ್ ಸಾವು, ಹಲವು ಆಟಗಾರರಿಗೆ ಗಾಯ

ಉನ್ನಾವೋ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ನಡೆಸಿದ ಪರಿಣಾಮ 65 ವರ್ಷದ ಅಂಪೈರ್ ಮೃತಪಟ್ಟಿದ್ದು, ಹಲವು ಆಟಗಾರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ್ದ ಈ ಪಂದ್ಯವು ಶುಕ್ಲಾಗಂಜ್ ಪ್ರದೇಶದ ಸಪ್ರು ಮೈದಾನದಲ್ಲಿ ನಡೆಯುತ್ತಿತ್ತು. ಕಾನ್ಪುರ ಮೂಲದ ಮಾಣಿಕ್ ಗುಪ್ತಾ … Continued

ವೀಡಿಯೊ..| ಏಷ್ಯಾಕಪ್ 2025 : ಭಾರತದ ವಿರುದ್ಧದ ಪಂದ್ಯದಲ್ಲಿ ಕೈ ಸನ್ನೆ ಮಾಡಿ ಭಾರತದ ಸೈನಿಕರು-ಅಭಿಮಾನಿಗಳನ್ನು ಹೀಯಾಳಿಸಿದ ಪಾಕ್‌ ವೇಗಿ

ದಿನ ಕಳೆದಂತೆ ಭಾರತದ ವಿರುದ್ಧ ಸ್ಪರ್ಧಿಸುವುದು ಪಾಕಿಸ್ತಾನಕ್ಕೆ ಕಷ್ಟಸಾಧ್ಯವಾಗುತ್ತಿದ್ದಂತೆಯೇ ಮೈದಾನದಲ್ಲಿ ಅದರ ಆಟಗಾರರ ನಡವಳಿಕೆಯ ಮಟ್ಟವೂ ಕುಸಿಯುತ್ತಿದೆ. ಭಾನುವಾರ ನಡೆದ ಏಷ್ಯಾ ಕಪ್ 2025 ಸೂಪರ್ 4 ಪಂದ್ಯದಲ್ಲಿ ಪಾಕಿಸ್ತಾನವು ಭಾರತದ ವಿರುದ್ಧ ಮತ್ತೊಮ್ಮೆ ಸೋತಿತು. ವಿಕೆಟ್‌ಗಳನ್ನು ಪಡೆಯಲು ಹೆಣಗಾಡಿದ ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್, ಬೌಂಡರಿ ಹಗ್ಗದ ಬಳಿ ಭಾರತದ ಅಭಿಮಾನಿಗಳ ಜೊತೆ ಸಂವಹನ … Continued

27 ವರ್ಷಗಳಲ್ಲಿ ಇದೇ ಮೊದಲ ಬಾರಿ ಶ್ರೀಲಂಕಾ ವಿರುದ್ಧ ಸರಣಿ ಸೋತ ಭಾರತ

ಕೊಲಂಬೊ: ಅತಿಥೇಯ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ 110 ರನ್ ಅಂತರದ ಹೀನಾಯ ಸೋಲು ಕಾಣುವ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಶ್ರೀಲಂಕಾ 2-0ರ ಅಂತರದಲ್ಲಿ ಸೋತಿದೆ. 27 ವರ್ಷಗಳಲ್ಲಿ ಮೊದಲ ಬಾರಿ ಶ್ರೀಲಂಕಾ ವಿರುದ್ಧ ಭಾರತ ಸರಣಿ ಸೋಲಿನಿಂದ ತೀವ್ರ ಮುಜುಗರಕ್ಕೆ ಒಳಗಾಗಿದೆ. ಮೊದಲು ಬ್ಯಾಟ್‌ ಮಾಡಿದ … Continued

ಇಂದು ರಾಯ್ಪುರದಲ್ಲಿ ಭಾರತ Vs ಆಸ್ಟ್ರೇಲಿಯಾ T20 ಕ್ರಿಕೆಟ್‌ ಪಂದ್ಯ ; ಸ್ಟೇಡಿಯಂನಲ್ಲಿ ವಿದ್ಯುತ್ ಇರುವುದು ಡೌಟು, ಯಾಕೆಂದರೆ….

ರಾಯ್‌ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಇಂದು, ಶುಕ್ರವಾರ ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ನಿರ್ಣಾಯಕ ಎನ್‌ಕೌಂಟರ್‌ಗೆ ಕೆಲವೇ ಗಂಟೆಗಳಿರುವಾಗ, ಕ್ರೀಡಾಂಗಣದ ಕೆಲವು ಭಾಗಗಳಲ್ಲಿ ವಿದ್ಯುತ್ ಇಲ್ಲ. ಕಾರಣ, 2009 ರಿಂದ ವಿದ್ಯುತ್ ಬಿಲ್ ಪಾವತಿಸಲಾಗಿಲ್ಲಎಂದು ವರದಿಯಾಗಿದೆ. ಕ್ರೀಡಾಂಗಣಕ್ಕೆ ₹3.16 ಕೋಟಿ ಬಿಲ್ ಬಾಕಿ … Continued

ಕ್ರಿಕೆಟ್ ಪಂದ್ಯದ ವೇಳೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೊಡೆದ ಬಾಲ್‌ ಬಡಿದು ಬಿಜೆಪಿ ಕಾರ್ಯಕರ್ತನಿಗೆ ಗಾಯ

ಭೋಪಾಲ್: ರೇವಾ ಜಿಲ್ಲೆಯ ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣವನ್ನು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಉದ್ಘಾಟನೆ ವೇಳೆ ಹೊಡೆದ ಚೆಂಡು ತಗುಲಿ ಬಿಜೆಪಿ (BJP) ಕಾರ್ಯಕರ್ತ ಗಾಯ ಗೊಂಡ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮಧ್ಯಪ್ರದೇಶದಲ್ಲಿ ಹೊಸದಾಗಿ ನಿರ್ಮಿಸಲಾದ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಆಟದಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ … Continued