ಇಂದು ರಾಯ್ಪುರದಲ್ಲಿ ಭಾರತ Vs ಆಸ್ಟ್ರೇಲಿಯಾ T20 ಕ್ರಿಕೆಟ್‌ ಪಂದ್ಯ ; ಸ್ಟೇಡಿಯಂನಲ್ಲಿ ವಿದ್ಯುತ್ ಇರುವುದು ಡೌಟು, ಯಾಕೆಂದರೆ….

ರಾಯ್‌ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಇಂದು, ಶುಕ್ರವಾರ ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ನಿರ್ಣಾಯಕ ಎನ್‌ಕೌಂಟರ್‌ಗೆ ಕೆಲವೇ ಗಂಟೆಗಳಿರುವಾಗ, ಕ್ರೀಡಾಂಗಣದ ಕೆಲವು ಭಾಗಗಳಲ್ಲಿ ವಿದ್ಯುತ್ ಇಲ್ಲ. ಕಾರಣ, 2009 ರಿಂದ ವಿದ್ಯುತ್ ಬಿಲ್ ಪಾವತಿಸಲಾಗಿಲ್ಲಎಂದು ವರದಿಯಾಗಿದೆ. ಕ್ರೀಡಾಂಗಣಕ್ಕೆ ₹3.16 ಕೋಟಿ ಬಿಲ್ ಬಾಕಿ … Continued

ಕ್ರಿಕೆಟ್ ಪಂದ್ಯದ ವೇಳೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೊಡೆದ ಬಾಲ್‌ ಬಡಿದು ಬಿಜೆಪಿ ಕಾರ್ಯಕರ್ತನಿಗೆ ಗಾಯ

ಭೋಪಾಲ್: ರೇವಾ ಜಿಲ್ಲೆಯ ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣವನ್ನು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಉದ್ಘಾಟನೆ ವೇಳೆ ಹೊಡೆದ ಚೆಂಡು ತಗುಲಿ ಬಿಜೆಪಿ (BJP) ಕಾರ್ಯಕರ್ತ ಗಾಯ ಗೊಂಡ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮಧ್ಯಪ್ರದೇಶದಲ್ಲಿ ಹೊಸದಾಗಿ ನಿರ್ಮಿಸಲಾದ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಆಟದಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ … Continued