ಕ್ರಿಕೆಟರ್‌ ಯುಜ್ವೇಂದ್ರ ಚಾಹಲ್- ಧನಶ್ರೀ ವರ್ಮಾ ವಿಚ್ಛೇದನ ಈಗ ಅಧಿಕೃತ

ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ಅವರಿಗೆ ಮುಂಬೈ ಕೌಟುಂಬಿಕ ನ್ಯಾಯಾಲಯ ಗುರುವಾರ ವಿಚ್ಛೇದನದ ತೀರ್ಪು ನೀಡಿದೆ. ಸುಮಾರು ಎರಡೂವರೆ ವರ್ಷಗಳಿಂದ ಬೇರೆ ಬೇರೆ ವಾಸುತ್ತಿದ್ದ ಈ ಜೋಡಿಯ ವಿಚ್ಛೇದನ ಮೇಲ್ಮನವಿಯನ್ನು ಬಾಂದ್ರಾದ ಕೌಟುಂಬಿಕ ನ್ಯಾಯಾಲಯ ಅಂಗೀಕರಿಸಿದೆ. ಇದರೊಂದಿಗೆ, ಪ್ರೀತಿಸಿ ವೈವಾಹಿಕ ಜೀವಕ್ಕೆ ಕಾಲಿಟ್ಟಿದ್ದ ಈ ಪ್ರಣಯ ಪಕ್ಷಿಗಳ ದಾಂಪತ್ಯ … Continued

ಫೈನಲ್‌ನಲ್ಲಿ ನ್ಯೂಜಿಲೆಂಡ್ ಸೋಲಿಸಿ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ

ದುಬೈ : ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದು ಬೀಗಿದೆ. ರೋಚಕ ಪಂದ್ಯದಲ್ಲಿ ಕಿವೀಸ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ತಂಡವು ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ … Continued

ಚಾಂಪಿಯನ್ಸ್‌ ಟ್ರೋಫಿ ಭಾರತ-ನ್ಯೂಜಿಲೆಂಡ್ ಫೈನಲ್‌ ; 5,000 ಕೋಟಿ ರೂ. ಬೆಟ್ಟಿಂಗ್‌, ಭೂಗತ ಜಗತ್ತಿನೊಂದಿಗೆ ನಂಟು

ನವದೆಹಲಿ: ಭಾನುವಾರ ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯಕ್ಕೆ 5,000 ಕೋಟಿ ರೂಪಾಯಿಗಳ ಬೆಟ್ಟಿಂಗ್ ಕಟ್ಟಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಯೊಂದು ಹೇಳಿದೆ. ಭಾರತವು ಅಂತಾರಾಷ್ಟ್ರೀಯ ಬುಕ್ಕಿಗಳ ನೆಚ್ಚಿನ ತಂಡವಾಗಿದೆ, ಅನೇಕ ಬುಕ್ಕಿಗಳು ಭೂಗತ ಜಗತ್ತಿನೊಂದಿಗೆ ನಂಟು ಹೊಂದಿದ್ದಾರೆ ಎಂದು ಎಂದು ಮೂಲಗಳು ತಿಳಿಸಿವೆ. ಪ್ರತಿ ದೊಡ್ಡ ಪಂದ್ಯದ ಸಮಯದಲ್ಲಿ ದುಬೈನಲ್ಲಿ ದೊಡ್ಡ ಬುಕ್ಕಿಗಳು … Continued

ಕ್ರಿಕೆಟ್‌ | ಬ್ಯಾಟಿಂಗ್ ಸಮಯದಲ್ಲಿ ನಿದ್ದೆ ಮಾಡಿ ಔಟಾದ ಪಾಕಿಸ್ತಾನ ಆಟಗಾರ..!

ಕ್ರಿಕೆಟ್ ಜಗತ್ತನ್ನು ಅಚ್ಚರಿಗೊಳಗಾದ ವಿಲಕ್ಷಣ ಘಟನೆಯಲ್ಲಿ, ಪಾಕಿಸ್ತಾನದ ಬ್ಯಾಟರ್ ಸೌದ್ ಶಕೀಲ್ ಪಂದ್ಯದ ವೇಳೆ ನಿದ್ರಿಸಿ ಔಟಾಗಿದ್ದಾರೆ….!ಇವರು ಈ ರೀತಿ ಔಟಾದ ಪಾಕಿಸ್ತಾನದ ಮೊದಲ ಆಟಗಾರರಾಗಿದ್ದಾರೆ. ಪಾಕಿಸ್ತಾನದಲ್ಲಿ ನಡೆದ ದೇಶೀಯ ಪ್ರಥಮ ದರ್ಜೆ ಪಂದ್ಯಾವಳಿಯಾದ ಅಧ್ಯಕ್ಷರ ಟ್ರೋಫಿ ಫೈನಲ್‌ನಲ್ಲಿ ಈ ಅಸಾಮಾನ್ಯ ವಿದ್ಯಮಾನ ನಡೆದಿದೆ. ವರದಿಗಳ ಪ್ರಕಾರ, ಶಕೀಲ್ ಅವರು ಡ್ರೆಸ್ಸಿಂಗ್ ರೂಮ್‌ನಲ್ಲಿ ನಿದ್ರಿಸಿದ್ದರು, ಅವರು … Continued

ರೋಹಿತ್ ಶರ್ಮಾ ವಿವಾದ : ಮುಜುಗರಕ್ಕೊಳಗಾದ ನಂತರ ಪಕ್ಷದ ನಾಯಕಿಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ ಡಿಲೀಟ್‌ ಮಾಡಲು ಸೂಚಿಸಿದ ಕಾಂಗ್ರೆಸ್‌

ನವದೆಹಲಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಫಿಟ್‌ನೆಸ್ ಹಾಗೂ ಅವರ ಸಾಮರ್ಥ್ಯದ ಕುರಿತು ಪಕ್ಷದ ವಕ್ತಾರೆ ಶಮಾ ಮೊಹಮ್ಮದ್ ಮಾಡಿದ ಟೀಕೆಗಳಿಗೆ ತೀವ್ರ ಟೀಕೆ ವ್ಯಕ್ತವಾದ ನಂತರ ಕಾಂಗ್ರೆಸ್ ಅವರ ಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಡಿಲೀಟ್‌ ಮಾಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಭಾನುವಾರ ಪಂದ್ಯದ … Continued

ವಿವಾದಕ್ಕೆ ಕಾರಣವಾದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಕುರಿತಾದ ಕಾಂಗ್ರೆಸ್‌ ನಾಯಕಿ ಹೇಳಿಕೆ

ನವದೆಹಲಿ: ಕಾಂಗ್ರೆಸ್ ವಕ್ತಾರರಾದ ಶಮಾ ಮೊಹಮದ್ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು “ದಪ್ಪ” ಮತ್ತು ಅವರು ದೇಶದ ಇತಿಹಾಸದಲ್ಲಿ “ಅತ್ಯಂತ ಕಳಪೆ ನಾಯಕ ಎಂದು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ವಕ್ತಾರೆ ಶಮಾ ಮೊಹಮ್ಮದ್, “ರೋಹಿತ್ ಶರ್ಮಾ ದಪ್ಪವಾಗಿದ್ದಾರೆ! ತೂಕವನ್ನು ಕಳೆದುಕೊಳ್ಳಬೇಕಾಗಿದೆ! ಮತ್ತು ಸಹಜವಾಗಿ, ಭಾರತ ಇದುವರೆಗೆ ಕಂಡ … Continued

ವೀಡಿಯೊ |”ಮಂಗಗಳು ಕೂಡ ಅದನ್ನು ಮಾಡಲ್ಲ…”: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವಿರುದ್ಧ ಸೋತ ಪಾಕ್‌ ತಂಡದ ಬಗ್ಗೆ ವಾಸಿಂ ಅಕ್ರಂ ಹೀಗೇಕಂದ್ರು..?

ಪಾಕಿಸ್ತಾನ ಕೋಪಗೊಂಡಿದೆ. ಪಾಕಿಸ್ತಾನ ಹೊಗೆಯಾಡುತ್ತಿದೆ. ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್‌ ಹಂತದ ಪಂದ್ಯದಲ್ಲಿ ಪಾಕಿಸ್ತಾನವು ಸಾಂಪ್ರದಾಯಿಕ ವೈರಿ ಭಾರತದ ವಿರುದ್ಧದ ಹೀನಾಯವಾಗಿ ಸೋತಿದ್ದು, ಇದಾದದ ಒಂದು ದಿನದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡವು ಗುಂಪು ಹಂತದಲ್ಲೇ ಟೂರ್ನಿಯಿಂದಲೇ ಹೊರಬಿದ್ದಿದೆ. ಕಳೆದ ವರ್ಷಗಳಿಂದ ಪಾಕಿಸ್ತಾನವು ಅನಿರೀಕ್ಷಿತವಾದ ತಂಡವಾಗಿತ್ತು. ಮತ್ತು ಅದು ಅವರ ಕ್ರಿಕೆಟ್ ಬ್ರ್ಯಾಂಡ್ … Continued

ಚಾಂಪಿಯನ್ಸ್ ಟ್ರೋಫಿ 2025 : ಪಾಕಿಸ್ತಾನದ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ

ನವದೆಹಲಿ: ದುಬೈನಲ್ಲಿ ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಭರ್ಜರಿ ಜಯಗಳಿಸಿದೆ. ನಿಗದಿತ ಗುರಿ ಬೆನ್ನಟ್ಟಿದ ಭಾರತವು 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಹೊಡೆದು ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ … Continued

ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಕ್ಕೀಡಾದ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಕಾರು

ಕೋಲ್ಕತ್ತಾ : ಭಾರತ ತಂಡದ ಮಾಜಿ ನಾಯಕ ಸೌರವ ಗಂಗೂಲಿ ಗುರುವಾರ (ಫೆಬ್ರವರಿ 20) ರಾತ್ರಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅವರು ಪಶ್ಚಿಮ ಬಂಗಾಳದ ಬರ್ದ್ವಾನ್‌ಗೆ ತೆರಳುತ್ತಿದ್ದಾಗ ದಂತನಪುರದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ. ಅವರ ಕಾರು ಅಪಘಾತಕ್ಕೀಡಾಗಿದ್ದು, ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಗಂಗೂಲಿ ತಮ್ಮ ರೇಂಜ್ … Continued

ಐಪಿಎಲ್- 2025 | ಆರ್‌ಸಿಬಿ ತಂಡಕ್ಕೆ ನೂತನ ನಾಯಕನ ಘೋಷಣೆ

ಬೆಂಗಳೂರು: ಬಲಗೈ ಬ್ಯಾಟರ್ ರಜತ ಪಾಟೀದಾ‌ರ ಅವರು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ. 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕೂ ಮುನ್ನ ಆರ್‌ಸಿಬಿ ತಂಡವು ಈ ನಿರ್ಧಾರ ಪ್ರಕಟಿಸಿದೆ. ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಮತ್ತೆ ತಂಡದ ನಾಯಕತ್ವ ನೀಡಲಾಗುತ್ತದೆ ಎಂಬ … Continued