ರೋಹಿತ್ ಶರ್ಮಾ ವಿವಾದ : ಮುಜುಗರಕ್ಕೊಳಗಾದ ನಂತರ ಪಕ್ಷದ ನಾಯಕಿಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ ಡಿಲೀಟ್‌ ಮಾಡಲು ಸೂಚಿಸಿದ ಕಾಂಗ್ರೆಸ್‌

ನವದೆಹಲಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಫಿಟ್‌ನೆಸ್ ಹಾಗೂ ಅವರ ಸಾಮರ್ಥ್ಯದ ಕುರಿತು ಪಕ್ಷದ ವಕ್ತಾರೆ ಶಮಾ ಮೊಹಮ್ಮದ್ ಮಾಡಿದ ಟೀಕೆಗಳಿಗೆ ತೀವ್ರ ಟೀಕೆ ವ್ಯಕ್ತವಾದ ನಂತರ ಕಾಂಗ್ರೆಸ್ ಅವರ ಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಡಿಲೀಟ್‌ ಮಾಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಭಾನುವಾರ ಪಂದ್ಯದ … Continued

ವಿವಾದಕ್ಕೆ ಕಾರಣವಾದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಕುರಿತಾದ ಕಾಂಗ್ರೆಸ್‌ ನಾಯಕಿ ಹೇಳಿಕೆ

ನವದೆಹಲಿ: ಕಾಂಗ್ರೆಸ್ ವಕ್ತಾರರಾದ ಶಮಾ ಮೊಹಮದ್ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು “ದಪ್ಪ” ಮತ್ತು ಅವರು ದೇಶದ ಇತಿಹಾಸದಲ್ಲಿ “ಅತ್ಯಂತ ಕಳಪೆ ನಾಯಕ ಎಂದು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ವಕ್ತಾರೆ ಶಮಾ ಮೊಹಮ್ಮದ್, “ರೋಹಿತ್ ಶರ್ಮಾ ದಪ್ಪವಾಗಿದ್ದಾರೆ! ತೂಕವನ್ನು ಕಳೆದುಕೊಳ್ಳಬೇಕಾಗಿದೆ! ಮತ್ತು ಸಹಜವಾಗಿ, ಭಾರತ ಇದುವರೆಗೆ ಕಂಡ … Continued

ವೀಡಿಯೊ |”ಮಂಗಗಳು ಕೂಡ ಅದನ್ನು ಮಾಡಲ್ಲ…”: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವಿರುದ್ಧ ಸೋತ ಪಾಕ್‌ ತಂಡದ ಬಗ್ಗೆ ವಾಸಿಂ ಅಕ್ರಂ ಹೀಗೇಕಂದ್ರು..?

ಪಾಕಿಸ್ತಾನ ಕೋಪಗೊಂಡಿದೆ. ಪಾಕಿಸ್ತಾನ ಹೊಗೆಯಾಡುತ್ತಿದೆ. ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್‌ ಹಂತದ ಪಂದ್ಯದಲ್ಲಿ ಪಾಕಿಸ್ತಾನವು ಸಾಂಪ್ರದಾಯಿಕ ವೈರಿ ಭಾರತದ ವಿರುದ್ಧದ ಹೀನಾಯವಾಗಿ ಸೋತಿದ್ದು, ಇದಾದದ ಒಂದು ದಿನದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡವು ಗುಂಪು ಹಂತದಲ್ಲೇ ಟೂರ್ನಿಯಿಂದಲೇ ಹೊರಬಿದ್ದಿದೆ. ಕಳೆದ ವರ್ಷಗಳಿಂದ ಪಾಕಿಸ್ತಾನವು ಅನಿರೀಕ್ಷಿತವಾದ ತಂಡವಾಗಿತ್ತು. ಮತ್ತು ಅದು ಅವರ ಕ್ರಿಕೆಟ್ ಬ್ರ್ಯಾಂಡ್ … Continued

ಚಾಂಪಿಯನ್ಸ್ ಟ್ರೋಫಿ 2025 : ಪಾಕಿಸ್ತಾನದ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ

ನವದೆಹಲಿ: ದುಬೈನಲ್ಲಿ ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಭರ್ಜರಿ ಜಯಗಳಿಸಿದೆ. ನಿಗದಿತ ಗುರಿ ಬೆನ್ನಟ್ಟಿದ ಭಾರತವು 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಹೊಡೆದು ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ … Continued

ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಕ್ಕೀಡಾದ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಕಾರು

ಕೋಲ್ಕತ್ತಾ : ಭಾರತ ತಂಡದ ಮಾಜಿ ನಾಯಕ ಸೌರವ ಗಂಗೂಲಿ ಗುರುವಾರ (ಫೆಬ್ರವರಿ 20) ರಾತ್ರಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅವರು ಪಶ್ಚಿಮ ಬಂಗಾಳದ ಬರ್ದ್ವಾನ್‌ಗೆ ತೆರಳುತ್ತಿದ್ದಾಗ ದಂತನಪುರದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ. ಅವರ ಕಾರು ಅಪಘಾತಕ್ಕೀಡಾಗಿದ್ದು, ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಗಂಗೂಲಿ ತಮ್ಮ ರೇಂಜ್ … Continued

ಐಪಿಎಲ್- 2025 | ಆರ್‌ಸಿಬಿ ತಂಡಕ್ಕೆ ನೂತನ ನಾಯಕನ ಘೋಷಣೆ

ಬೆಂಗಳೂರು: ಬಲಗೈ ಬ್ಯಾಟರ್ ರಜತ ಪಾಟೀದಾ‌ರ ಅವರು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ. 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕೂ ಮುನ್ನ ಆರ್‌ಸಿಬಿ ತಂಡವು ಈ ನಿರ್ಧಾರ ಪ್ರಕಟಿಸಿದೆ. ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಮತ್ತೆ ತಂಡದ ನಾಯಕತ್ವ ನೀಡಲಾಗುತ್ತದೆ ಎಂಬ … Continued

ವೀಡಿಯೊ..| ಕ್ರಿಕೆಟಿನಲ್ಲೊಂದು ವಿಚಿತ್ರ ಔಟ್‌-ನಾಟೌಟ್‌ : ಥರ್ಡ್ ಅಂಪೈರ್ ಔಟ್ ನೀಡಿದ್ರೂ ಬ್ಯಾಟಿಂಗ್‌ ಮುಂದುವರಿಸಿದ ಆಟಗಾರ…!

ಇಂಟರ್ನ್ಯಾಷನಲ್ ಲೀಗ್ ಟಿ20 (ILT20) ಕ್ರಿಕೆಟ್‌ ನಲ್ಲಿ ಎಂಐ ಎಮಿರೇಟ್ಸ್ ಮತ್ತು ಗಲ್ಫ್ ಜೈಂಟ್ಸ್ ನಡುವಿನ ಪಂದ್ಯ ವಿಚಿತ್ರ ಘಟನೆಗೆ ಸಾಕ್ಷಿಯಾಯಿತು. ಈ ಪಂದ್ಯದ ಎರಡನೇ ಇನ್ನಿಂಗ್ಸ್‌ನ 18 ನೇ ಓವರ್‌ನ ಕೊನೆಯ ಎಸೆತದಲ್ಲಿ ವಿಚಿತ್ರ ಸನ್ನಿವೇಶ ನಿರ್ಮಾಣವಾಗಿತ್ತು. ಈಗ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದೆ. ಪಂದ್ಯದಲ್ಲಿ ಗಲ್ಫ್ ಜೈಂಟ್ಸ್ ಬ್ಯಾಟ್ಸ್‌ಮನ್ ಮಾರ್ಕ್ ಅಡೈರ್ … Continued

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ 15 ಜನರ ಭಾರತದ ಕ್ರಿಕೆಟ್‌ ತಂಡ ಪ್ರಕಟ; ತಂಡಕ್ಕೆ ಮರಳಿದ ಶಮಿ

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಐದು ಪಂದ್ಯಗಳ ಸರಣಿಯು ಜನವರಿ 22 ರಿಂದ ನಡೆಯಲಿದೆ. ಹಾಲಿ ವಿಶ್ವ ಟಿ20 ಚಾಂಪಿಯನ್ ಆಗಿರುವ ಭಾರತದ ತಂಡವು ಬಾರ್ಬಡೋಸ್‌ನಲ್ಲಿ ಟ್ರೋಫಿ ಗೆದ್ದ ನಂತರ ಇದುವರೆಗೆ ಯಾವುದೇ ಸರಣಿಯನ್ನು ಕಳೆದುಕೊಂಡಿಲ್ಲ. ಐದು … Continued

₹ 450 ಕೋಟಿ ಚಿಟ್ ಫಂಡ್ ಹಗರಣ | ಶುಭ್​ಮನ್ ಗಿಲ್ ಸೇರಿ ನಾಲ್ವರು ಕ್ರಿಕೆಟಿಗರಿಗೆ ಸಿಐಡಿಯಿಂದ ಸಮನ್ಸ್‌ ಸಾಧ್ಯತೆ : ವರದಿ

450 ಕೋಟಿ ರೂಪಾಯಿ ಪೋಂಜಿ ಹಗರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಟೈಟಾನ್ಸ್ ನಾಯಕ ಹಾಗೂ ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌ನ)ನ ಗುಜರಾತ್ ಟೈಟಾನ್ಸ್ ತಂಡದ ಇತರ ಮೂವರು ಆಟಗಾರರನ್ನು ಗುಜರಾತ್ ಸಿಐಡಿ ವಿಚಾರಣೆಗೆ ಕರೆಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಶುಭಮನ್‌ ಗಿಲ್, ಆರಂಭಿಕ ಆಟಗಾರ ಸಾಯಿ ಸುದರ್ಶನ, … Continued

ಹದಗೆಟ್ಟ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಆರೋಗ್ಯ ; ಆಸ್ಪತ್ರೆಗೆ ದಾಖಲು

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲಾ ಅಗತ್ಯ ಪರೀಕ್ಷೆಗಳನ್ನು ನಡೆಸುತ್ತಿದ್ದರೂ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. 52 ವರ್ಷ ವಯಸ್ಸಿನ ವಿನೋದ ಕಾಂಬ್ಳಿ ಅವರು ಇತ್ತೀಚೆಗೆ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕದಲ್ಲಿ ತಮ್ಮ ಬಾಲ್ಯದ ಗೆಳೆಯ ಮತ್ತು ಭಾರತೀಯ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ … Continued